
ಶಿರಾ ತಾಲೂಕಿನಲ್ಲಿ ಅದ್ಧೂರಿ ಶಿಕ್ಷಕರ ದಿನಾಚರಣೆ
ತುಮಕೂರು ಜಿಲ್ಲೆಯ ಶಿರಾ ನಗರದ ಗುರುಭವನದ ನಿವೇಶನದಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಎಂ ಎಲ್ ಸಿ ಚಿದಾನದ ಎಂ ಗೌಡ ತಮ್ಮ ಅನುಭವಗಳನ್ನು ಹಂಚಿಕೊಂಡರು. ಶಿರಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಶಿರಾ ನಗರದ ಗುರುಭವನದ ನಿವೇಶನದಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಎಂ ಎಲ್ ಸಿ ಚಿದಾನದ ಎಂ ಗೌಡ ತಮ್ಮ ಅನುಭವಗಳನ್ನು ಹಂಚಿಕೊಂಡರು. ಶಿರಾ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುತ್ತಮುತ್ತಲು ದೇವಸ್ಥಾನ ಹುಂಡಿಗಳು, ಕುರಿ ಮೇಕೆ ಹಾಗೂ ನಗದು ಕಳವು ಆಗಿದೆ ಹಾಗೆಯೇ ಕಳೆದ ಒಂದು ತಿಂಗಳಿನಲ್ಲಿ ಎರಡು ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದ್ದು, ಇದರ ವಿರುದ್ಧ ರೈತ ಸಂಘಟನೆ

ಬೆಂಗಳೂರು :ಆಡಳಿತ ಶಾಹಿಯ ಮೀಸೆ ತಿರುವುವ ಕರಾಳ ಮುಖವನ್ನು ಎತ್ತಿ ಹಿಡಿದಿದೆ ಎಂದು ಸ್ಪಷ್ಟವಾಗಿ ಹೇಳಬಲ್ಲೆ. ಕಳೆದ 40 ವರ್ಷಗಳಿಂದ ವಿಕಲಚೇತನರ ನ್ಯಾಯಯುತ ಸೌಲಭ್ಯ ಮತ್ತು ಹಕ್ಕುಗಳಿಗಾಗಿ ವಿವಿಧ ವೇದಿಕೆಗಳಲ್ಲಿ ಹೋರಾಡುತ್ತಿರುವ ನನಗೆ ಎದುರಾಗಿರುವ

ಕಲಬುರಗಿ : ಕಲಬುರಗಿ ಜಿಲ್ಲೆಯ ಹಾಗೂ ಕಲಬುರಗಿ ಜಿಲ್ಲೆಯ ಒಳಪಡುವ ಎಲ್ಲಾ ತಾಲೂಕಿನ ನಮ್ಮ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ವಿಶೇಷ ಸೂಚನೆಯಾಗಿ ಹಡಪದ ಅಪ್ಪಣ್ಣ ಸಮುದಾಯದ ಸೇರಿದ ಅನೇಕ ಉಪಜಾತಿಯ ಪದಗಳು ನಾವಿ,

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್ಫೋಸಿಸ್ ನ ಸ್ಪ್ರಿಂಗ್ಬೋರ್ಡ್ ಸಿಎಸ್ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ

ಕಲಬುರಗಿ: ನಗರದ ಹೊರವಲಯದ ಕಪನೂರ ಕೈಗಾರಿಕಾ ವಸಾಹತು ಪ್ರದೇಶದ ಸಿದ್ಧರೂಢ ಕಾಲೋನಿಯಲ್ಲಿ ಕಾಟಮ್ಮ ದೇವಿ ಸ್ವ ಸಹಾಯ ಸಂಘದ ವತಿಯಿಂದ ಬ್ರಹ್ಮ ಶ್ರೀ ನಾರಾಣಗುರುಗಳ 171ನೇ ಜಯಂತೋತ್ಸವವನ್ನು ಅದ್ಧೂರಿಯಾಗಿ ಆಚರಿಸಿದರು.ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ

ರಾಯಚೂರು/ ಸಿಂಧನೂರು ನಗರದ ಬಪ್ಪುರ ರಸ್ತೆಯ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಅನಂತನ ಹುಣ್ಣಿಮೆಯ ಅಂಗವಾಗಿ ವಿವೇಕ ಪೂರ್ಣಿಮ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಶ್ರೀ ಅಮರೇಗೌಡ ಮಲ್ಲಾಪುರ, ಕರ್ನಾಟಕ ಪರಿಸರ ಪ್ರಶಸ್ತಿ ಪುರಸ್ಕೃತರು,

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಕಂಪ್ಲಿ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ಕಂಪ್ಲಿ) ಜನ ಜಾಗೃತಿ ವೇದಿಕೆ ವತಿಯಿಂದ
Website Design and Development By ❤ Serverhug Web Solutions