
ಇಂದಿರಾ ಬಡಾವಣೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ
ಯಾದಗಿರಿ/ ಗುರುಮಠಕಲ್: ಸೆ.೧೦ ಪಟ್ಟಣದ ತಾಲೂಕ ಸಮುದಾಯ ಆರೋಗ್ಯ ಕೇಂದ್ರದ ಎನ್ ಸಿ ಡಿ ಘಟಕದ ಸಿಬ್ಬಂದಿ ವತಿಯಿಂದ ಆರೋಗ್ಯ ತಪಾಸಣೆ ಶಿಬಿರವನ್ನು ಇಂದಿರಾನಗರ ಬಡಾವಣೆ ನಿವಾಸಿಗಳಿಗಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಕ್ತದೊತ್ತಡ, ಮಧುಮೇಹ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ ಗುರುಮಠಕಲ್: ಸೆ.೧೦ ಪಟ್ಟಣದ ತಾಲೂಕ ಸಮುದಾಯ ಆರೋಗ್ಯ ಕೇಂದ್ರದ ಎನ್ ಸಿ ಡಿ ಘಟಕದ ಸಿಬ್ಬಂದಿ ವತಿಯಿಂದ ಆರೋಗ್ಯ ತಪಾಸಣೆ ಶಿಬಿರವನ್ನು ಇಂದಿರಾನಗರ ಬಡಾವಣೆ ನಿವಾಸಿಗಳಿಗಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಕ್ತದೊತ್ತಡ, ಮಧುಮೇಹ,

ಸ್ಕ್ರೀನ್ ಮೇಲೆ ಚಿತ್ರ ಸಹಿತ ವಿವರ ನೀಡಿ ಕಾರ್ಯಕ್ರಮದ ಹೆಚ್ಚು ಪರಿಣಾಮಕಾರಿಯಾಗಿ ರೂಪಿಸಿದ ಎಪಿಡಿ ಸಂಸ್ಥೆ. ಯಾದಗಿರಿ/ಗುರುಮಠಕಲ್: ತಾಲೂಕ ಪಂಚಾಯತ್ ಸಭಾಂಗಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಗ್ರಾಮ ಅಭಿವೃದ್ಧಿ ಅಧಿಕಾರಿಗಳಿಗೆ ವಿಕಲಚೇತನರ 5%

ಪ್ರತಿಯೊಬ್ಬ ಪಾಲಕರು, ಪೋಷಕರು ಅಗತ್ಯವಾಗಿ ಓದಲೇಬೇಕಾದ ವಿಚಾರ. ಹಾಗೂ ವಿದ್ಯಾರ್ಥಿಗಳೂ ಉತ್ತಮ ತಿಳುವಳಿಕೆಯಿಂದ ಸಮಾಜದಲ್ಲಿ ಜೀವನ ಮಾಡಲು ಬೇಕಾದ ತಿಳಿಯೆಲೇ ಬೇಕಾದ ವಿಚಾರ… ” ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ |

ಬಾಗಲಕೋಟೆ : ನಮ್ಮ ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಸೇವೆ ಮಾಡಲು ಅಣಿಯಾಗಿರುವ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿಗಳ ಪ್ರತಿಷ್ಠಾನವನ್ನು ಲೋಕಾರ್ಪಣೆಗೊಳಿಸಲು ಸಿದ್ಧತೆಗಾಗಿ ಜಿಲ್ಲೆಯ ಎಲ್ಲಾ ಕಲಾವಿದರ ಪೂರ್ವ ಭಾವಿ ಸಭೆಯನ್ನು

ಬಾಗಲಕೋಟೆ/ ಹುನಗುಂದ : ತಾಲೂಕಿನ ಚಿತ್ತವಾಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 08/09/2025 ರ ಸೋಮವಾರದಂದು “ಡಿಜಿಟಲ್ ಸ್ಮಾರ್ಟ್ ಕ್ಲಾಸ್ ರೂಮ್” ಉದ್ಘಾಟನೆ ಹಮ್ಮಿಕೊಳ್ಳಲಾಯಿತು. “JSW ಫೌಂಡೇಶನ್ ಹಾಗೂ JSW ಎನರ್ಜಿ”

ಬಾಗಲಕೋಟೆ /ಹುನಗುಂದ: ಪ್ರತಿಯೊಬ್ಬ ನೌಕರರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು, ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯ ಶ್ಲಾಘನೀಯ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.ಇಲ್ಲಿನ ಸಂಗಮೇಶ್ವರ ಕಲ್ಯಾಣ

ಬಾಗಲಕೋಟೆ/ ಹುನಗುಂದ: ೧೨ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ ಎಂದು ಚಿತ್ತರಗಿ ಸಂಸ್ಥಾನಮಠ ಹುನಗುಂದದ ಗುರುಮಹಾಂತ ಸ್ವಾಮೀಜಿ ಹೇಳಿದರು.ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದ ಪೂರ್ವಬಾವಿ ಸಭೆ ಅಧ್ಯಕ್ಷತೆ

ಬಾಗಲಕೋಟೆ/ ಹುನಗುಂದ: ಅಝಾದ್ ಅಲ್ಪ ಸಂಖ್ಯಾತರ ಪತ್ತಿನ ಸಹಕಾರ ಸಂಘವು ಬರೀ ಮುಸ್ಲಿಂರಿಗೆ ಮೀಸಲಾಗಿಲ್ಲ, ಎಲ್ಲಾ ಸಮಾಜದವರನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಜಬ್ಬಾರ್ ಕಲಬುರ್ಗಿ ಹೇಳಿದರು. ಪಟ್ಟಣದ ಅಝಾದ್ ಅಲ್ಪ ಸಂಖ್ಯಾತರ ಪತ್ತಿನ ಸಹಕಾರ

ಬಾಗಲಕೋಟೆ/ಹುನಗುಂದ: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಏಕಾಗ್ರತೆ, ಸತತ ಅಧ್ಯಯನದಿಂದ ನಾವಿಟ್ಟುಕೊಂಡ ಗುರಿಯನ್ನು ಮುಟ್ಟಲು ಸಾಧ್ಯ. ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಸೌಲಭ್ಯಗಳನ್ನು ಒದಗಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ

ಬಾಗಲಕೋಟೆ/ ಜಮಖಂಡಿಯ ವಿವಿಧ ಸಂಘಟನೆಗಳ ಪರವಾಗಿ ಗ್ರೇಡ್-೨ ತಹಶೀಲ್ದಾರ್ ಎನ್.ಜಿ. ಬಿರಡಿ ಅವರ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ನಮೂದಿಸಲು ಅವಕಾಶ ಕೋರಿ ಮನವಿ ಸಲ್ಲಿಸಲಾಯಿತು. ಲಿಂಗಾಯತ ಬರೆಸುವ
Website Design and Development By ❤ Serverhug Web Solutions