ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ವಿಶೇಷ ವಿದ್ಯುತ್ ನಿಲುಗಡೆ “ಡಿಸ್ ಡ್ರೈವ್”

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ “ಸಾರ್ವಜನಿಕ ಪ್ರಕಟಣೆ”

ವಿಜಯಪುರ ಜಿಲ್ಲೆಯ ಇಂಡಿ ವಿಭಾಗದ ವ್ಯಾಪ್ತಿಯ ಉಪ-ವಿಭಾಗ ಇಂಡಿ, ಚಡಚಣ, ಸಿಂದಗಿ, ದೇವರಹಿಪ್ಪರಗಿ ಹಾಗೂ ಲೆಕ್ಕಪತ್ರ ಶಾಖೆ ಕೋರವಾರ, ಆಲಮೇಲ ವ್ಯಾಪ್ತಿಯಲ್ಲಿ ಬರುವ ಗ್ರಾಹಕರು ತಮ್ಮ ಮನೆಯ, ಅಂಗಡಿ ಮತ್ತು ಕೈಗಾರಿಕೆಗಳ ವಿದ್ಯುತ್‌ ಬಾಕಿ ಪಾವತಿಸದೇ ಇದ್ದಲ್ಲಿ ಕೂಡಲೇ ಹತ್ತಿರ ಇರುವ ವಿದ್ಯುತ್ ಇಲಾಖೆಯ ಕಛೇರಿಗೆ ಹೋಗಿ ತಮ್ಮ ಬಾಕಿ ಮೊತ್ತವನ್ನು ಪಾವತಿ ಮಾಡಬೇಕು.

ದಿನಾಂಕ: 15-09-2025 ರಿಂದ 30-09-2025 ರವರೆಗೆ ವಿಶೇಷ ವಿದ್ಯುತ್ ನಿಲುಗಡೆ “ಡಿಸ್ ಡ್ರೈವ್” ಹಮ್ಮಿಕೊಳ್ಳಲಾಗಿದೆ ಬಾಕಿ ಮೊತ್ತ ಪಾವತಿಸದೇ ಇರುವ ಸ್ಥಾವರಗಳಿಗೆ ಯಾವುದೇ ಮುನ್ಸೂಚನೆ ನೀಡದೇ ವಿದ್ಯುತ್ ನಿಲುಗಡೆ ಮಾಡಲಾಗುವುದು. ವಿದ್ಯುತ್‌ ನಿಲುಗಡೆ ನಂತರ ಬಾಕಿ ಮೊತ್ತ ಹಾಗೂ “ಡಿ & ಆರ್” ಫೀ ಪೂರ್ಣ ಪಾವತಿಸಿದ ನಂತರ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಸರಕಾರಿ ಇಲಾಖೆಯ ಕಛೇರಿ ಹಾಗೂ ವಸತಿ ಗ್ರಹಗಳ ಬಾಕಿ ಇದ್ದಲ್ಲಿ ಕೂಡಲೇ ಪಾವತಿಸುವುದು, ಪಾವತಿಸದೇ ಇದ್ದಲ್ಲಿ ಅನಿವಾರ್ಯವಾಗಿ ವಿದ್ಯುತ್‌ ನಿಲುಗಡೆಗೆ ಕ್ರಮ ಜರುಗಿಸಲಾಗುವುದು ಆದ್ದರಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ಸಂಬಂಧಿಸಿರುವ ಇಲಾಖೆಯವರೆ ಕಾರಣರಾಗುವಿರಿ.

ವಿದ್ಯುತ್ ಬಿಲ್ಲನ್ನು ಪಾವತಿಸಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ ಎಂದು ಕಾರ್ಯನಿರ್ವಾಹಕ ಅಭಿಯಂತರರು(ವಿ) ಕಾ ಮತ್ತು ಪಾ ವಿಭಾಗ ಹೆಸ್ಕಾಂ ಇಂಡಿ ಇವರು ತಿಳಿಸಿರುತ್ತಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!