ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕು ಮಟ್ಟದ ಕ್ರೀಡಾಕೂಟ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಲಬೂರಿನ ಎಮ್. ಆರ್. ಎಸ್. ಎಸ್. ಸರ್ಕಾರಿ ಪ್ರೌಢಶಾಲೆ ಬಾಲಕರ ಖೋ – ಖೋ ಹಾಗೂ ಬಾಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಊರಿನ ಹಾಗೂ ಶಾಲೆಯ ಹೆಮ್ಮೆಯನ್ನು ಮತ್ತೊಮ್ಮೆ ಹೆಚ್ಚಿಸುತ್ತಾರೆ. ವಿದ್ಯಾರ್ಥಿಗಳ ಜೊತೆ ದೈಹಿಕ ಶಿಕ್ಷಕರಾದ ಸತೀಶ್ ಹಾಗೂ ಶಾಲೆಯ ಸಹ ಶಿಕ್ಷಕರಾದ ನಾಗರಾಜ್ , ಬಸವರಾಜ್ ಹಾಗೂ ಮುಖ್ಯಗುರುಗಳಾದ ಮಂಗಳಮ್ಮ , ಶಾಲೆಯ ಎಲ್ಲಾ ಸಹ ಶಿಕ್ಷಕರಗಳು ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳ ಸಹಕಾರ ಮತ್ತು ಊರಿನ ಜನರ ಪ್ರೋತ್ಸಾಹದಿಂದ ಈ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಸಾಧಿಸಿರುತ್ತಾರೆ.

ವರದಿಗಾರರು: ಎನ್ ಚಂದ್ರಗೌಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!