
ಬೀದರ ಜಿಲ್ಲೆ ಬಸವಕಲ್ಯಾಣದಲ್ಲಿ ಜರುಗುತ್ತಿರುವ
ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ-೨೦೨೫ರ “ಸಾಧನ ಸಿರಿ” ಪ್ರಶಸ್ತಿಗೆ ಭಾಜನರಾಗಿರುವ ಪೂಜ್ಯ ಶ್ರೀ ಷ|| ಬ್ರ|| ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರಿಗೆ
ರವಿ ನಾವದ್ಗೇಕರ ಭಜರಂಗದಳದ ತಾಲೂಕು ಸಂಯೋಜಕರು ಬಸವಕಲ್ಯಾಣ ಇವರು ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ವರದಿ : ಶ್ರೀನಿವಾಸ ಬಿರಾದಾರ



















