ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವ ಧುರೀಣ ಚಿದಾನಂದ ಸವದಿ ಅವರಿಂದ ಸಾಂಸ್ಕೃತಿಕ, ಶೈಕ್ಷಣಿಕ, ರೆಡ್ ಕ್ರಾಸ್, ಚಟುವಟಿಕೆಗಳ ಉದ್ಘಾಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೊತ್ತರ ಅಧ್ಯಯನ ಕೇಂದ್ರ ಅಥಣಿ 2025-26ನೇ ಸಾಲಿನ ಶೈಕ್ಷಣಿಕ ಕ್ರೀಡೆ,ಸಾಂಸ್ಕೃತಿಕ, ರೆಡ್ ಕ್ರಾಸ್ ಮತ್ತು ವಿವಿಧ ಚಟುವಟಿಕೆಗಳಿಗೆ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಕಾಂಗ್ರೆಸ್ ಪಕ್ಷದ ಯುವ ಧುರೀಣರು ಸಮಾಜ ಸೇವಕರಾದ ಸನ್ಮಾನ್ಯ ಶ್ರೀ ಚಿದಾನಂದ ಸವದಿಯವರು ಚಾಲನೆ ನೀಡಿದರು.

ಇದೇ ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಮತ್ತು ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಂದ ಯುವ ಧುರೀಣರಾದ ಚಿದಾನಂದ ಸವದಿ ಅವರಿಗೆ ಸತ್ಕಾರ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇದಿಕೆಯಲ್ಲಿ ಗಣ್ಯ ವ್ಯಕ್ತಿಗಳು, ವಕೀಲರು, ಪ್ರಾಚಾರ್ಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದು ಈ ಕಾರ್ಯಕ್ರಮಕ್ಕೆ ಶೋಭೆ ತಂದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!