
ಬಾಲ್ಯ ವಿವಾಹ ಮತ್ತು ಲಿಂಗ ತಾರತಮ್ಯ ತಡೆಯಲು ಗೋಡೆ ಬರಹ ಅಭಿಯಾನ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಕುದರಿಮೋತಿ ಗ್ರಾಮದಲ್ಲಿ ವಿಸ್ತಾರ್ ಸಂಸ್ಥೆಯ ಕನಸು ಕಿಶೋರಿ ಸಂಘಟನೆ ಯೋಜನೆ ವತಿಯಿಂದ ಬಾಲ್ಯ ವಿವಾಹ ಮತ್ತು ಲಿಂಗ ತಾರತಮ್ಯ ತಡೆಯಲು ಗೋಡೆ ಬರಹ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಕುದರಿಮೋತಿ ಗ್ರಾಮದಲ್ಲಿ ವಿಸ್ತಾರ್ ಸಂಸ್ಥೆಯ ಕನಸು ಕಿಶೋರಿ ಸಂಘಟನೆ ಯೋಜನೆ ವತಿಯಿಂದ ಬಾಲ್ಯ ವಿವಾಹ ಮತ್ತು ಲಿಂಗ ತಾರತಮ್ಯ ತಡೆಯಲು ಗೋಡೆ ಬರಹ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು

ದಕ್ಷಿಣ ಕನ್ನಡ/ ಮುಕ್ಕ :ಕರುನಾಡ ಕಂದ ಪತ್ರಿಕೆಯ ಸಂಪಾದಕರಾದ ಶ್ರೀ ಬಸವರಾಜ ಬಳಿಗಾರ ರವರು ದಕ್ಷಿಣ ಕರ್ನಾಟಕ ಪ್ರವಾಸದಲ್ಲಿದ್ದು ನಿನ್ನೆ ದಿನಾಂಕ 30/09/2025 ರಂದು ಬೆಳಿಗ್ಗೆ ಗಂಟೆ 11.00 ಕ್ಕೆ ದಕ್ಷಿಣ ಕನ್ನಡ ಜಿಲ್ಲಾ

ಸತತವಾಗಿ ಆರು ವರ್ಷಗಳಿಂದ ಡಾ.ಸಿದ್ದ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನದಂದು ಉಚಿತ ಕ್ಷೌರ ಸೇವೆ ಸಲ್ಲಿಸುತ್ತಿರುವ ಹಡಪದ ಅಪ್ಪಣ್ಣ ಸಮಾಜದ ಸೇವಕ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಡಾ.ಸಿದ್ಧ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ

ಬಳ್ಳಾರಿ/ ಕಂಪ್ಲಿ : ದಸರಾ ಪ್ರಯುಕ್ತ ನಡೆಯುವ ಆಯುಧ ಪೂಜೆ ಮುನ್ನಾ ದಿನವಾದ ಮಂಗಳವಾರ ಕಂಪ್ಲಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂತು ಬೆಲೆ ಏರಿಕೆಯ ನಡುವೆಯೂ ಜನರು ಉತ್ಸಾಹದಿಂದ ಹೂವು ಹಣ್ಣು ಹಾಗೂ ಹಬ್ಬದ ಸಾಮಗ್ರಿಗಳನ್ನು

ಬಳ್ಳಾರಿ / ಕಂಪ್ಲಿ : ಸದ್ಯ ಚರ್ಚೆಯಲ್ಲಿರುವ ವಿಷಯ ಅಂದ್ರೆ ಜಾತಿ ಗಣತಿ ಹೌದು ದಸರಾ ರಜೆಯಲ್ಲಿ ಶಿಕ್ಷಕರಿಗೆ ಜಾತಿ ಗಣತಿಯ ಜವಾಬ್ದಾರಿ ನೀಡಿದ್ದಾರೆ. ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ.22

ಬಳ್ಳಾರಿ / ಕಂಪ್ಲಿ : ಪಟ್ಟಣದ 10ನೇ ವಾರ್ಡಿನ ಛಲವಾದಿ ಕಾಲೋನಿಯಲ್ಲಿರುವ ಆರಾಧ್ಯ ದೈವರಾದ ರಾಮಲಿಂಗಮ್ಮ, ದುರುಗಮ್ಮ, ಹುಲಿಗೆಮ್ಮ ದೇವಿಯ ಗಂಗೆಸ್ಥಳ ಮೆರವಣಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಭಕ್ತರ ಸಂಕಷ್ಟಗಳನ್ನು

ಬಳ್ಳಾರಿ : ಕಂಪ್ಲಿ ತಾಲೂಕಿನಲ್ಲಿ ಇತ್ತೀಚೆಗೆ ಆರಂಭಗೊಂಡಿರುವ ದೇವದಾಸಿ ಸರ್ವೇ ಕಾರ್ಯದಲ್ಲಿ, ಇನ್ನೂ ಜಿಲ್ಲೆಯ ಅಧಿಕೃತ ದೇವದಾಸಿ ಪಟ್ಟಿಯಲ್ಲಿ ಹೆಸರು ಸೇರದಿರುವ ಮಹಿಳೆಯರ ಹೆಸರನ್ನು ನೋಂದಣಿ ಮಾಡಿಸಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯ ಹೆಚ್. ಕುಮಾರಸ್ವಾಮಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಯಿ ಮತ್ತು ಶಿಶು ಸಾವಿಗೆ ಕಾರಣರಾಗಿರುವ ವೈದ್ಯರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ವಿಜಯ ಕರುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಡಾ.

ಬಳ್ಳಾರಿ/ ಕಂಪ್ಲಿ : ವಿಧಾನಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು ನವೆಂಬರ್ 6 ಒಳಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ತಹಶಿಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕೆಂದು ತಹಶೀಲ್ದಾರ್ ಜುಗಲ್ ಮಂಜುನಾಯಕ್ ತಿಳಿಸಿದ್ದಾರೆ.ಹಿಂದಿನ

ಬೀದರ್/ ಬಸವಕಲ್ಯಾಣ: ಪರಿಸರ ಸಂರಕ್ಷಕ,ಸಾಹಿತಿ, ಲೇಖಕ, ಪತ್ರಕರ್ತ, ಬಸವ ತತ್ವ ಪ್ರಚಾರಕ ಶರಣ ಸಂಗಮೇಶ ಎನ್ ಜವಾದಿ ರಚಿಸಿದ “ವೈಚಾರಿಕ ಚಿಂತಕರು” ಕೃತಿಯನ್ನು ಬಸವಾದಿ ಶರಣರ ಪವಿತ್ರ ಭೂಮಿ ಬಸವಕಲ್ಯಾಣದ ಹರಳಯ್ಯ ಗವಿಯ ಆವರಣದಲ್ಲಿ
Website Design and Development By ❤ Serverhug Web Solutions