
ಸಂಡೂರಿನಲ್ಲಿ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ
ಬಳ್ಳಾರಿ/ ಸಂಡೂರು :ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ವಿಜಯ ವೃತ್ತದಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಸಂಡೂರು :ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ವಿಜಯ ವೃತ್ತದಿಂದ

ಬಳ್ಳಾರಿ / ಕಂಪ್ಲಿ: ದೇಶದಲ್ಲಿ ಸ್ವಾತಂತ್ರ್ಯ ಹೋರಾಟ ಕಿಚ್ಚನ್ನು ಹಚ್ಚಿದ ಪ್ರಥಮ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವೀರಶೈವ

ಬಳ್ಳಾರಿ / ಕಂಪ್ಲಿ: ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಅಖಿಲ ಕರ್ನಾಟಕ

ಬಳ್ಳಾರಿ/ ಕಂಪ್ಲಿ : ಕಿತ್ತೂರು ರಾಣಿ ಚೆನ್ನಮ್ಮನ ವೀರಗುಣಗಳನ್ನು ಸ್ತ್ರೀಯರು ಅಳವಡಿಸಿಕೊಳ್ಳಬೇಕು ರಾಮಪ್ಪ ಎಸ್ ಸಲಹೆ ನೀಡಿದರು.ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕಿತ್ತೂರು ರಾಣಿ ಚೆನ್ನಮ್ಮ

ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ದಂದು ವೀರವನಿತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.ಕಿತ್ತೂರು ರಾಣಿ ಚನ್ನಮ್ಮ ಆಂಗ್ಲರಿಗೆ ಸಿಂಹ ಸ್ವಪ್ನ ವಾಗಿದ್ದರು. ಭಾರತ ಸ್ವಾತಂತ್ರಕ್ಕಾಗಿ ಹೋರಾಡಿದ ಕನ್ನಡನಾಡಿನ ವೀರವನಿತೆ

ಪ್ರಗತಿಪರ ಸಾಹಿತಿಗಳಾದ ಎಂ. ಎಸ್. ಜನವಾಡಕರ, ಎಸ್. ಬಿ. ಕುಚಬಾಳ, ಅಶ್ವಜೀತ ದಂಡಿನ ಸೇರಿದಂತೆ ಒಟ್ಟು ೨೨ ಜನರನ್ನು ‘ರಾಜ್ಯೋತ್ಸವ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವ ಕನ್ನಡಿಗರ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ.

ಕೆಲವು ರಾಜಕಾರಣಿಗಳು,ಹೇಳುತ್ತಾರೆ, ತಾವು ಸಮಾಜವಾದಿಗಳೆಂದು,ಸಮ ಸಮಾಜ ನಿರ್ಮಾಣತಮ್ಮ ನಿಲುವೆಂದು, ಇನ್ನೂ ಕೆಲವು ಮುಖಂಡರುಹೇಳುತ್ತಾರೆ ತಾವು ಬಲಪಂಥೀಯರೆಂದು,ಮತ್ತೂ ಕೆಲವರು ಹೇಳುತ್ತಾರೆ,ತಾವು ಎಡಪಂಥೀಯರೆಂದು,ಇನ್ನೂ ಕೆಲವರು, ಒಂದು ಹೆಜ್ಜೆಮುಂದೆ ಹೋಗಿ ಹೇಳುತ್ತಾರೆ,ತಾವು ಕೋಮುವಾದಿಗಳೆಂದು! ಇಲ್ಲಿ ನಾವೆಲ್ಲರೂ ಒಂದು,ಅಲ್ಲ, ನಾವೆಲ್ಲರೂ

ಕಲಬುರಗಿ/ ಚಿಂಚೋಳಿ : ಪಟ್ಟಣದ ಚಂದಾಪುರದ ರೈತ ಸಂಪರ್ಕ ಕೇಂದ್ರದ ಪಕ್ಕದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ

ಕಲಬುರಗಿ/ ಚಿತ್ತಾಪುರ; ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕರ್ನಾಟಕ ಹಡಪದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಡಪದ ಸಮಾಜದ ನೇತೃತ್ವದಲ್ಲಿ ಮುಖಂಡರು ಲಾಡ್ಜಿಂಗ್ ಕ್ರಾಸ್ ಹತ್ತಿರ ಹಡಪದ ಅಪ್ಪಣ್ಣ

ಕಲಬುರಗಿ/ ಚಿತ್ತಾಪುರ : ಮಹರ್ಷಿ ವಾಲ್ಮೀಕಿ ಸಮಾಜವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ ಮಾಜಿ ಸಂಸದ ರಮೇಶ ಕತ್ತಿ ಅವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾನೂನಿನಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು
Website Design and Development By ❤ Serverhug Web Solutions