ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೀಪಾವಳಿ ಇಸ್ಪೀಟ್‌: 178 ಪ್ರಕರಣಗಳು ದಾಖಲು



ಬಳ್ಳಾರಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ದಿನಗಳಲ್ಲಿ ಆಯೋಜನೆಗೊಳ್ಳುವ ಜೂಜು ಅಡ್ಡೆಗಳ ಮೇಲೆ ಜಿಲ್ಲಾ ಪೊಲೀಸರು ದಾಳಿ ಸಂಘಟಿಸಿದ್ದು, 178 ಪ್ರಕರಣಗಳು ದಾಖಲಾಗಿವೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಅ. 20ರಿಂದ 22ರ ವರೆಗೆ ಮೂರು ದಿನ ನಡೆದ ಈ ದಾಳಿಯಲ್ಲಿ ಒಟ್ಟು 1136 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ₹17,31,140 ದಂಡ ವಿಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೊಟೇಲ್‌, ಲಾಡ್ಜ್‌, ಕಚೇರಿಗಳು, ಹೊಲ, ತೋಟ, ತೋಟದ ಮನೆಗಳು ಸೇರಿದಂತೆ ಹಲವು ಕಡೆ ವ್ಯಾಪಕವಾಗಿ ಇಸ್ಪೀಟ್‌ ಆಡಲಾಗುತ್ತದೆ. ಈ ಕುರಿತ ದೂರುಗಳು, ಖಚಿತ ಮಾಹಿತಿ ಆಧರಿಸಿ ಪೊಲೀಸ್‌ ಇಲಾಖೆ ಈ ದಾಳಿ ನಡೆಸಿದೆ.

ಕಳೆದ ವರ್ಷವೂ 137 ಪ್ರಕರಣಗಳಲ್ಲಿ, 833 ಮಂದಿಯ ವಿರುದ್ಧ ಕೇಸು ಹಾಕಲಾಗಿತ್ತು. 16,44,665 ಹಣ ವಶಕ್ಕೆ ಪಡೆಯಲಾಗಿತ್ತು. 2023ರಲ್ಲಿ ಒಟ್ಟು 101 ಪ್ರಕರಣಗಳಲ್ಲಿ 660 ಮಂದಿಯನ್ನು ಬಂಧಿಸಿ, ₹10,83,800 ವಶಪಡಿಸಿಕೊಳ್ಳಲಾಗಿತ್ತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

  1. Thank you for the sensible critique. Me & my neighbor were just preparing to do some research about this. We got a grab a book from our local library but I think I learned more clear from this post. I am very glad to see such great information being shared freely out there.

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!