ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಂದು ” ಮದುಮಗಳು ನಾಟಕ ಚರ್ಚೆ “

ಬಾಗಲಕೋಟೆ/ ಹುನಗುಂದ: ಪಿ.ಬಿ.ಧುತ್ತರಗಿ ಟ್ರಸ್ಟ್ (ಸೂಳೇಬಾವಿ) ಬಾಗಲಕೋಟೆ ಮತ್ತು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ೩೦ ರಂದು ಗುರುವಾರ ಮಧ್ಯಾಹ್ನ ೧೨ ಕ್ಕೆ ಕಾಲೇಜಿನಲ್ಲಿ ಧುತ್ತರಗಿ ಅವರ ಮದುಮಗಳು ನಾಟಕ ಕುರಿತು ವಿದ್ಯಾರ್ಥಿಗಳ ಓದು-ಅಭಿಪ್ರಾಯ-ಸಂವಾದ ಕಾರ್ಯಕ್ರಮ ನಡೆಯುವುದು.
ಟ್ರಸ್ಟ್ ಅಧ್ಯಕ್ಷ ಎಸ್ಕೆ ಕೊನೆಸಾಗರ ಅಧ್ಯಕ್ಷತೆ ವಹಿಸುವರು. ಸಿಡಿಸಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ ಉದ್ಘಾಟಿಸುವರು. ಹಿರಿಯ ಲೇಖಕ ಶರಣಪ್ಪ ಹೂಲಗೇರಿ ನಾಟಕ ಕುರಿತು ಮಾತನಾಡುವರು. ಹಿರಿಯ ರಂಗಕರ್ಮಿಗಳಾದ ಜಿ.ವಿ.ದೇಶಪಾಂಡೆ, ಅರುಣಾಚಾರ್ಯ ಹುನಗುಂದ, ಬಿ.ವೈ.ಕೊಡಗಾನೂರ ಮತ್ತು ವ್ಯಾಸತೀರ್ಥ ಜೋಶಿ ಅತಿಥಿಗಳಾಗಿ ಭಾಗವಹಿಸುವರು. ಪ್ರಾಚಾರ್ಯ ಸಿಕಂದರ್ ಧನ್ನೂರ ಮತ್ತು ಟ್ರಸ್ಟ್ ಸದಸ್ಯ ಡಾ.ನಾಗರಾಜ ನಾಡಗೌಡ ಉಪಸ್ಥಿತರಿರುವರು ಎಂದು ಕಾರ್ಯಕ್ರಮ ಸಂಚಾಲಕ ಡಾ.ಮುರ್ತುಜಾ ಒಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!