ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು

ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಕೊಪ್ಪಲು ಗ್ರಾಮದ ಧನುಷ್ ಎಂಬ ವಿದ್ಯಾರ್ಥಿಯು ಕೆರೆಯಲಿ ಕೈಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈತನು ಶಾಲೆಯನ್ನು ಮುಗಿಸಿಕೊಂಡು ಬರುವಾಗ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿ ಕಾಲುಜಾರಿ ಬಿದ್ದು ಕೆರೆಯಲ್ಲಿ ಬಿದ್ದು ಮೃತಪಟ್ಟಿರುತ್ತಾನೆ. ಇದನ್ನು ತಿಳಿದ ಗ್ರಾಮಸ್ಥರು ಮನೆಗೆ ವಿಷಯ ತಿಳಿಸಿ ನಂತರ ಅಗ್ನಿಶಾಮಕ ಠಾಣೆಗೆ ದೂರು ತಿಳಿಸಿ ಅವರ ಸಿಬ್ಬಂದಿ ಬಂದು ನಂತರ ಕೆಆರ್ ನಗರ ಗ್ರಾಮಾಂತರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶಿವಪ್ರಕಾಶ್ ರವರು ಮತ್ತು ಸಿಬ್ಬಂದಿಯವರು ಮಹಾಜರ್ ಮಾಡಿ ಕೆ ಆರ್ ನಗರ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಮರಣೋತ್ತರ ಪರೀಕ್ಷೆ ಮಾಡಿಸಿ ವಾರಸ್ದಾರ ತಂದೆ ಗಿರೀಶ್ ರವರಿಗೆ ದೇಹವನ್ನು ನೀಡಲಾಯಿತು ಇದೇ ಸಂದರ್ಭದಲ್ಲಿ ಕೆಆರ್ ನಗರ ಶಾಸಕರಾದ ರವಿಶಂಕರ್ ಅವರು ಬಂದು ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಶಾಲೆಯ ಶಿಕ್ಷಕರು,ಕುಟುಂಬಸ್ಥರು, ಗ್ರಾಮಸ್ಥರು ಎಲ್ಲರೂ ಸೇರಿ ಅಂತಿಮ ಕಾರ್ಯ ವಿಧಿ ವಿಧಾನ ಮೂಲಕ ಮಾಡಲಾಯಿತು.

ವರದಿ ಹೆಚ್. ಆರ್. ಶಂಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!