ಬೀದರ್ ಜಿಲ್ಲೆ ಬೀದರ್ ತಾಲೂಕಿನ ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ಹೊನಕೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ನವಂಬರ್ 10, 11 ಮತ್ತು 12 ರಂದು ನಡೆಯಲಿರುವ ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷದೀಪೋತ್ಸವ ವಿಶ್ವ ಕಲ್ಯಾಣ ಲೋಕ ಕಲ್ಯಾಣ ಗ್ರಾಮ ಕಲ್ಯಾಣ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಶ್ರೀಮದ್ ರಂಭಾಪುರಿ ವೀರ ಸಿಂಹಾಸನದೇಶ್ವರ ಶ್ರೀ ಶ್ರೀ 1008 ಜಗದ್ಗುರುಗಳಿಗೆ ಹಾಗೂ ಕ್ಷೇತ್ರದ ಭಕ್ತಾದಿಗಳಿಗೂ ಹಾರ್ಧಿಕ ಸುಸ್ವಾಗತ ಭಕ್ತಾದಿಗಳು ಆಗಮಿಸಿ ದೇವರ ದರ್ಶನವನ್ನು ತೆಗೆದುಕೊಂಡು ಪುನೀತರಾಗಬೇಕು.
ವರದಿ ಸಂಗಮೇಶ ಚಿದ್ರೆ




















