ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸ್ ವಿಸ್ತರಣೆ ಕುರಿತು ಮನವಿ

ಉತ್ತರ ಕನ್ನಡ :ಹಲವಾರು ವರ್ಷಗಳಿಂದ ಬಸ್ ಸೌಲಭ್ಯ ಕಾಣದೆ ಇರುವ ಇಡಗುಂಜಿಯ ಮುಳ್ಕೋಡ ಅಡ್ಕರಿ ಕ್ರಾಸ್ ಗ್ರಾಮಸ್ಥರು ಕರುನಾಡ ವಿಜಯ ಸೇನೆಯ ಕಚೇರಿಗೆ ಬಂದು ಬಸ್ ವಿಸ್ತರಣೆ ಬಗ್ಗೆ ಸಂಘಟನೆ ಸಹಕಾರ ಬೇಕೆಂದು ಬಂದಾಗ ಕುಮಟಾ ಡಿಪೋ ಮ್ಯಾನೇಜರ್ ಹಾಗೂ ಹೊನ್ನಾವರ ತಾಲೂಕ ದಂಡಾಧಿಕಾರಿಗಳಾದ ಪ್ರವೀಣ್ ಕರಾಂಡೆ ಅವರನ್ನು ಭೇಟಿಯಾಗಿ ಮನವಿ ನೀಡಿ ಸಮಸ್ಯೆ ಕುರಿತು ಚರ್ಚೆ ಮಾಡಲಾಯಿತು ಕೂಡಲೇ ಎಚ್ಚೆತ್ತುಕೊಂಡು ಪ್ರವೀಣ್ ಕರಾಂಡೆ ರವರು ಕುಮಟಾ ಬಸ್ ವಿಭಾಗಕ್ಕೆ ಕರೆಯ ಮೂಲಕ ಕೂಡಲೇ ಸ್ಥಳವನ್ನು ಪರಿಶೀಲಿಸಿ ಆದಷ್ಟು ಬೇಗನೆ ಬಸ್ ಸಂಚಾರ ಪ್ರಾರಂಭಿಸಬೇಕು ಎಂದು ಹೇಳಿದರು. ಒಂದು ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವಿನಾಯಕ ಆಚಾರಿ, ಸಂಚಾಲಕರಾದ ಅಲ್ತಾಫ್ ಶೇಖ, ಕುಮಟಾ ಯುವ ಘಟಕ ತಾಲೂಕ ಅಧ್ಯಕ್ಷರಾದ ಸುಹಾನ ಬಂಡಾರಿ, ಅಕ್ಷಯ್ ಉಪ್ಪಾರ್, ನಾರಾಯಣ ಅಂಬಿಗ, ಹಾಗೂ ಮುಳ್ಕೋಡ ಗ್ರಾಮಸ್ಥರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!