ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ವಿವಿಧ ಸಂಘಟನೆಗಳ ಸಭೆ

ಯಾದಗಿರಿ/ಶಹಾಪುರ : ದಿನಾಂಕ 23-11-2025 ರಂದು ಬೆಳಿಗ್ಗೆ 11 ಗಂಟಿಗೆ ಶಹಾಪುರ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನು ಮಾಡುವ ಸಲುವಾಗಿ ಕರೆ ಕೊಟ್ಟಿದ್ದ ಬಗ್ಗೆ ಶ್ರೀ ಸರ್ವಜ್ಞ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆ ಅಧ್ಯಕ್ಷರು ಸಂಗಮೇಶ ಕುಂಬಾರ ಅವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನು ಮಾಡುವುದರಿಂದ ನಮ್ಮ ಭಾಗದಲ್ಲಿ ಪದವಿ ಮುಗಿಸಿಕೊಂಡು ಮನೆಯಲ್ಲಿರುವ ಯುವಕ ಯುವತಿಯರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ, ಬಡವರಿಗೆ ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲು ತುಂಬಾ ಉಪಯೋಗವಾಗಿತ್ತದೆ ಪ್ರತ್ಯೇಕ ರಾಜ್ಯವನ್ನು ಮಾಡಿದರೆ ಅನುದಾನವನ್ನು ಸರಿಯಾದ ರೀತಿಯಿಂದ ಬಳಕೆ ಮಾಡಿ ನಮ್ಮ ಭಾಗದ ಜನರಿಗೆ ಅಭಿವೃದ್ದಿ ಮಾಡುವ ಸಲವಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಲೇಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಸುಭಾಸ್ ಹೋತಪೇಟ ಅಂಗವಿಕಲರ ಸಂಘಟನೆ ರಾಜ್ಯ ಅಧ್ಯಕ್ಷರು, ಅಂಬ್ರೆಷ್ ದಿಗ್ಗಿ RPI ಜಿಲ್ಲಾ ಅಧ್ಯಕ್ಷರು ಯಾದಗಿರಿ, ಮಹಮ್ಮದ್ ಇಸ್ಮಾಯಿಲ್ ದಲಿತ ಮತ್ತು ಮೈನಾರಿಟಿ ತಾಲೂಕು ಅಧ್ಯಕ್ಷರು, ಭೀಮಣ್ಣಗೌಡ ರೈತ ಸಂಘದ ತಾಲೂಕು ಅಧ್ಯಕ್ಷರು, ಧರ್ಮಣ್ಣ ನಾಟೇಕರ ಡಿ ಎಸ್ ಎಸ್ ತಾಲೂಕು ಅಧ್ಯಕ್ಷರು, ಭೀಮಣ್ಣ ಬಡಿಗೇರ ಡಿ ಎಸ್ ಎಸ್ ಜಿಲ್ಲಾ ಅಧ್ಯಕ್ಷರು ಯಾದಗಿರಿ, ಶ್ರೀಶೈಲ ಮುಡುಬುಳ ಸಮಾಜ ಸೇವಕರು, ಅಮಲಪ್ಪ ಪೂಜಾರಿ ಹಿರಿಯ ಸಾಹಿತಿಗಳು, ಮರೆಪ್ಪ ಹಾಲಗೇರಾ ಶಿಕ್ಷಕರು, ಮಾಳಪ್ಪ ಭೋಸಿ, ಮಂಜುನಾಥ್ ಭೋಸಿ ಸೇರಿದಂತೆ ಇತರರು ಭಾಗವಹಿಸಿದ್ದರು.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!