ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸರ್ವ ಸದಸ್ಯರ ಹಾಗೂ ನೂತನ ಪದಾಧಿಕಾರಿಗಳ ಸಭೆ

ಬೆಳಗಾವಿ ಹೆಸ್ಕಾಂ ಇಂಜಿನಿಯರ್ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸರ್ವ ಸದಸ್ಯರ ಹಾಗೂ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸಂಚಾಲಕ ಶಾಮರಾವ್ ಘಾಟಗೆ ವಹಿಸಿದ್ದರು.
ಅತಿಥಿಗಳಾಗಿ ರಾಜ್ಯ ಸಂಘಟನಾ ಸಂಚಾಲಕರಾದ ಕೆಂಪಣ್ಣ ಸಾಗ್ಯ, ಚಂದ್ರು ಚಕ್ರವರ್ತಿ, ಪ್ರಭು ಮೇಗಳಮನಿ, ಪ್ರಕಾಶ ಕೆಲ್ಲೂರ್, ಬೆಳಗಾವಿ ವಿಭಾಗೀಯ ಸಂಚಾಲಕರಾದ ರಮೇಶ ಸಣ್ಣಕ್ಕಿ
ಆಗಮಿಸಿದ್ದರು.
ಮಹಿಳಾ ರಾಜ್ಯ ಸಂಚಾಲಕಿ ಶೋಭಾ ಕಟ್ಟಿಮನಿ, ವಿಜಯಪುರ ಜಿಲ್ಲಾ ಸಂಚಾಲಕರಾದ ಚಂದ್ರಕಾಂತ ಶಿಂಗೆ ಇವರ ನೇತೃತ್ವದಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳಾಗಿ ಲಕ್ಷ್ಮಣ ತೆಳಗಡೆ, ಸಂಘಟನಾ ಸಂಚಾಲಕರಾಗಿ ಶಾಬಪ್ಪ ಸಣ್ಣಕ್ಕಿ, ಶಿವಾನಂದ ಹೊಸಮನಿ, ನಟರಾಜ್ ಮಾವರಕರ, ಪುಂಡಲೀಕ ಕೋಲಕಾರ, ಮಹಾಂತೇಶ ಕಾಂಬಳೆ, ಬೈಲಹೊಂಗಲ ಉಪ ವಿಭಾಗೀಯ ಸಂಚಾಲಕ ರಮೇಶ ಇರಗಾರ, ಜಿಲ್ಲಾ ಕಾರ್ಯ ನಿರ್ವಾಹಕ ಸದಸ್ಯರಾಗಿ ಲಕ್ಷ್ಮಣ ಮೇತ್ರಿ, ಮಾರುತಿ ಸರ್ವಿ, ಬೆಳಗಾವಿ ಜಿಲ್ಲಾ ವಿದ್ಯಾರ್ಥಿ ಒಕ್ಕೂಟ ಸಂಚಾಲಕರಾಗಿ ಅಶೋಕ ಸಿದ್ದಲಿಂಗಪ್ಪಗೋಳ, ಆನಂದ ಬಡಿಗವಾಡ, ವಿಲ್ಸನ್ ಡವಳೇಶ್ವರ, ಮೂಡಲಗಿ ತಾಲೂಕಾ ಸಂಚಾಲಕರಾಗಿ ನಂಜುಂಡಿ ಸರ್ವಿ ನೇಮಕಗೊಂಡರು. ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು, ಕಾರ್ಯಕ್ರಮದ ನಿರೂಪಣೆ ಶಿವಾನಂದ ಹೊಸಮನಿ, ವಂದನಾರ್ಪಣೆಯನ್ನು ನಟರಾಜ್ ಮಾವರಕರ ನಡೆಸಿಕೊಟ್ಟರು.

ವರದಿ ವಿಲ್ಸನ್ ಡವಳೇಶ್ವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!