ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಸಂವಿಧಾನ ದಿನ ಆಚರಣೆ

ಬೆಳಗಾವಿ/ ಮೂಡಲಗಿ : ತಾಲೂಕ ಆಡಳಿತ ಪಂಚಾಯತ ಹಾಗೂ ಮೂಡಲಗಿ ಪುರಸಭೆ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಅಶ್ರಯದಲ್ಲಿ ಮೂಡಲಗಿ ನಗರ ಸರಕಾರಿ ಪ್ರಾಥಮಿಕ ಶಾಲೆ ಅವರದಲ್ಲ ಡಾಕ್ಟರ ಬಿ. ಆರ್. ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ನಗರ ಪ್ರಮುಖ ಬೀದಿಗಳ ಮುಖಾಂತರ ತಾಲೂಕ ಆಡಳಿತ ಅಧಿಕಾರಿಗಳು ದಲಿತ ಪರ ಸಂಘಟನಾ ಮುಖಂಡರು, ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿ ಮೆರವಣಿಗೆಯಲ್ಲಿ ಭಾಗಿಯಾಗಿ, ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉಪನ್ಯಾಸ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ಗ್ರೇಡ್ 2 ತಹಶೀಲ್ದಾರ್ ಬಬಲಿ, ಉದ್ಘಾಟಕರಾಗಿ ವೆಂಕಟೇಶ್ ಸೋನಾವಲ್ಕರ, ಅಧಿಕಾರಿಗಳಾದ ಚಿನ್ನನವರ, ನಾಗಣ್ಣವರ ಹಿರೇಮಠ, ಯಲ್ಲಪ್ಪ ಗದಾಡಿ, ತುಕಾರಾಮ ಮಾದರ, ದಲಿತ ಮುಖಂಡರಾದ ರಮೇಶ್ ಸಣ್ಣಕ್ಕಿ, ಶಾಬಪ್ಪ ಸಣ್ಣಕ್ಕಿ, ಲಕ್ಷ್ಮಣ ತೆಳಗಡೆ, ಅಶೋಕ ಸಿದ್ದಲಿಂಗಪ್ಪಗೋಳ, ಸುರೇಶ ಸಣ್ಣಕ್ಕಿ, ರವಿ ಮೂಡಲಗಿ, ವಿಲ್ಸನ್ ಡವಳೇಶ್ವರ, ಪ್ರಭಾಕರ ಮಂಟೂರ, ಈರಪ್ಪ ಡವಳೇಶ್ವರ, ಲಕ್ಷ್ಮಣ ಮೇಳಿಗೇರಿ, ನಂಜುಂಡಿ ಸರ್ವಿ, ಯಮನಪ್ಪ ಮೇತ್ರಿ, ಭಾಗಿಯಾಗಿದ್ದರು. ಕಾರ್ಯಕ್ರಮದ ನಿರೂಪಣೆ ಸ್ವಾಗತ ಎಡ್ವಿನ್ ಪರಸನ್ನವರ, ವಂದನಾರ್ಪಣೆ ಅರುಣ್ ನುಚ್ಚುಡಿ ನಡಿಸಿಕೊಟ್ಟರು.

ವರದಿ ವಿಲ್ಸನ್ ಡವಳೇಶ್ವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!