
ವಿಂಧ್ಯಾ ಇ ಇನ್ಫೋಮೀಡಿಯಾ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿ
ದೆಹಲಿ /ಬೆಂಗಳೂರು: ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ವಿಂಧ್ಯಾ ಇ-ಇನ್ಫೋಮೀಡಿಯಾ ಸಂಸ್ಥೆಯು ದಿ. 3-12-2025 ರಂದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ದಿವ್ಯಾಂಗ ಸಬಲೀಕರಣ ಇಲಾಖೆಯ ವತಿಯಿಂದ ಕೊಡ ಮಾಡುವ ಅಂಗವಿಕಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದೆಹಲಿ /ಬೆಂಗಳೂರು: ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ವಿಂಧ್ಯಾ ಇ-ಇನ್ಫೋಮೀಡಿಯಾ ಸಂಸ್ಥೆಯು ದಿ. 3-12-2025 ರಂದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ದಿವ್ಯಾಂಗ ಸಬಲೀಕರಣ ಇಲಾಖೆಯ ವತಿಯಿಂದ ಕೊಡ ಮಾಡುವ ಅಂಗವಿಕಲ

ಸರಾಗವಾಗಿ ಓಡಾಡಲು ಅನುವು ಮಾಡಿಕೊಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿ. ಕಲ್ಬುರ್ಗಿ ಜಿಲ್ಲೆಯ ಸಣ್ಣೂರ ಗೇಟ್ : ಸಿಹಿ ಬೆಳೆದು ಕಹಿ ಉಣ್ಣುವ ಕಬ್ಬು ಬೆಳೆಗಾರರು, ಕಲಬುರ್ಗಿ ಜಿಲ್ಲೆ ತೊಗರಿ ನಾಡು ಎಂಬ ಕೀರ್ತಿಗೆ

ಬಾಗಲಕೋಟೆ/ ಹುನಗುಂದ: ಅನೇಕ ಮಾನವೀಯ ಮೌಲ್ಯಗಳ ಆಗರವಾಗಿರುವ ಬಸವಾದಿ ಶರಣರ ವಚನಗಳು ವ್ಯಕ್ತಿತ್ವವನ್ನು ವಿಕಸಿತಗೊಳಿಸುತ್ತವೆ ಎಂದು ಹನುಗುಂದದ ಕನ್ನಡ ಪ್ರಾಧ್ಯಾಪಕ ಡಾ. ಮುರ್ತುಜಾ ಒಂಟಿ ಹೇಳಿದರು. ಪಟ್ಟಣದ ಶ್ರೀ ಗಜ್ಜನ ಮಠದ ಪೂಜ್ಯಶ್ರೀ ಲಿಂ

ಬಳ್ಳಾರಿ / ಕಂಪ್ಲಿ : ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡರೆ, ಮುಂದಿನ ಪೀಳಿಗೆಯ ಮಕ್ಕಳಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಅವರ ಆಪ್ತ ಸಹಾಯಕ ವಿರುಪಾಕ್ಷಿ ಹೇಳಿದರು.ಕಾರ್ಮಿಕ

ಮಂಡ್ಯ: ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಶ್ರೀಗಳ ಆಶಯದಂತೆ ಭಗವದ್ಗೀತೆ ಅಭಿಯಾನವನ್ನು ಮಂಡ್ಯದಲ್ಲಿ ಶಿರಸಿ ಕೂರ್ಸೆ ಕಾಂಪೌಂಡ್ ನ ಸದ್ಯ ಮಂಡ್ಯ ನಿವಾಸಿ ಮಂಜುನಾಥ ಹೆಗಡೆ ದಂಪತಿಗಳು ಸಂಘಟಿಸಿದರು.ಸಮಾರೋಪ ಕಾರ್ಯಕ್ರಮದಲ್ಲಿ, ಕೊಳಲು

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಸಂವಿಧಾನ ಸಮರ್ಪಣಾ ದಿನ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಛಲವಾದಿ ನಾರಾಯಣ ಸ್ವಾಮಿ ಉದ್ಘಾಟಿಸಿದರು.

ಭವ್ಯ ಭಾರತ ಸಂಸ್ಕೃತಿಯು ಆಚಾರ ವಿಚಾರ ಸಂಪ್ರದಾಯಗಳನ್ನು ತನ್ನಲ್ಲಿ ಅಡಗಿಸಿಕೊಂಡ ದಿವ್ಯಧರೆ. ಸಾಧು ಸಂತರು ಜನಿಸಿದ ಪುಣ್ಯಭೂಮಿಯಲ್ಲಿ ನಾವೆಲ್ಲರೂ ಮನುಷ್ಯರಾಗಿ ಹುಟ್ಟಿರುವುದೇ ನಮ್ಮ ಸೌಭಾಗ್ಯ. ಇಂತಹ ಸ್ವರ್ಗದಲ್ಲಿ ಹುಟ್ಟಿದ ಪ್ರತಿಯೊಬ್ಬರು ಕೂಡ ಸಮಾಜಕ್ಕೆ ಸ್ವಲ್ಪವಾದರೂ
Website Design and Development By ❤ Serverhug Web Solutions