ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ತಿಕ ದೀಪೋತ್ಸವ ಕಾರ್ಯಕ್ರಮದ ಪ್ರಯುಕ್ತ ಅದ್ದೂರಿ ಮೆರವಣಿಗೆ

ಶಿವಮೊಗ್ಗದ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾರ್ತಿಕ ದೀಪೋತ್ಸವ
ಸೇವಾ ಸಮಿತಿ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದ ಅದ್ದೂರಿ ಮೆರವಣಿಗೆಯ ಸಂಧರ್ಭದಲ್ಲಿ ಶಿವಮೊಗ್ಗದ ಮಲೆನಾಡು ತಮಿಳ್ ಯುವ ಸಂಗಮ್ ಇವರಿಂದ ದೀಪವನ್ನು ತೆಗೆದುಕೊಂಡು ಬಂದ ಭಕ್ತಾದಿಗಳಿಗೆ ಪುಷ್ಪವನ್ನು ಹಾಕಿ ಸ್ವಾಗತಿಸಿ ಹಾಗೂ ಶ್ರೀ ಬಾಲಸುಬ್ರಮಣ್ಯ ಸ್ವಾಮಿಯ ಮೂರ್ತಿಗೆ ಹೂವಿನ ಬೃಹತ್ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸಂದೀಪ್ ಸುಂದರ್ ರಾಜ್, ಉಪಾಧ್ಯಕ್ಷರಾದ ಶಶಿಕುಮಾರ್ ಆರ್., ಪ್ರಧಾನ ಕಾರ್ಯದರ್ಶಿ, ರಮೇಶ್ ಸಿ., ಖಜಾಂಚಿ ಶಬರೀಶ್ ಎಸ್. ಸಂಘಟನಾ ಕಾರ್ಯದರ್ಶಿ ಕುಮಾರೇಶ್, ಸಹ ಕಾರ್ಯದರ್ಶಿಗಳು, ಸಂಘದ ಪದಾಧಿಕಾರಿಗಳಾದ ಸಂತೋಷ್, ಶಿವರಾಜ್, ರಮೇಶ್, ರಾಜೇಶ್(ಕುಟ್ಟಿ) ಕಾರ್ತಿಕ್ ಎಂ., ಶ್ರೀಧರ್, ಭರತ್, ಕಾರ್ತಿಕ್ ವಿ. ವಿನಯ ಎಸ್., ಪ್ರಶಾಂತ್ ಆರ್, ಯುವರಾಜ್, ಫೆಕ್ಸ್ ರಘು, ಶಿವುಕುಮಾರ್, ನಟರಾಜ್, ಗೋಪಿ, ಶಬರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!