
ಪರಿನಿರ್ವಾಣ ದಿನ ಆಚರಣೆ
ಬೀದರ್ : ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನದ ಪ್ರಯುಕ್ತ ಸ್ವತಂತ್ರ ಹಿರಿಯ ಪ್ರಾಥಮಿಕ ಶಾಲೆ ಹಾರೂಗೇರಿಯಲ್ಲಿ ಬಾಬಾ ಸಾಹೇಬ್ರಿಗೆ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಸತ್ಯದೀಪ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ : ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನದ ಪ್ರಯುಕ್ತ ಸ್ವತಂತ್ರ ಹಿರಿಯ ಪ್ರಾಥಮಿಕ ಶಾಲೆ ಹಾರೂಗೇರಿಯಲ್ಲಿ ಬಾಬಾ ಸಾಹೇಬ್ರಿಗೆ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಸತ್ಯದೀಪ

ವಿಜಯನಗರ / ಹೊಸಪೇಟೆ : ಡಿಕೆ ಶಿವಕುಮಾರ್ ಒಂದು ವೇಳೆ ಸಿಎಂ ಆದ್ರೆ ರಾಜ್ಯ ಅಧೋಗತಿಗೆ ಹೋಗುತ್ತದೆ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.ನಗರದ ಬಿಜೆಪಿ ಕಚೇರಿಯಲ್ಲಿ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದಿಂದ ಮಾರುತಿನಗರ – ಗಂಗಾವತಿ – ರಾಯಚೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಶೀಘ್ರ ದುರಸ್ತಿ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಭಾರತೀಯ ಕ್ರಾಂತಿಕಾರಿ

ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ನೆಲೆಸಿರುವ ಕರ್ನಾಟಕದ ರಾಜ್ಯದ ಕನಕದಾಸ ಭಕ್ತರ ಬಳಗದಿಂದ ಕನಕದಾಸರ 538ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ಹಾಲುಮತ ಪೂಜ್ಯರಾದ ಸರೂರಿನ ಶ್ರೀ ಶ್ರೀ

ಚಾಮರಾಜನಗರ /ಜಿಲ್ಲೆಯ ಹನೂರು ತಾಲೂಕಿನ ಮಣಗಹಳ್ಳಿ ಗ್ರಾಮದಲ್ಲಿ ಇಂದು ನಡೆಯಿತುಈ ಸಂಧರ್ಭದಲ್ಲಿ ಕನಕ ದಾಸ ಜಯಂತಿ ಜೊತೆಗೆ ಬೀರೇಶ್ವರ ಉತ್ಸವದ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ನಾನಾ ಭಾಗದ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡರು.ದೇವರಿಗೆ ವಿಶೇಷ ಅಲಂಕಾರ,

ತುಮಕೂರು/ಪಾವಗಡ : ಭಾರತೀಯ ಪರಿವರ್ತನ ಸಂಘ-BPS ವತಿಯಿಂದ ಕರ್ನಾಟಕ ಸರ್ಕಾರದ ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎನ್ ಮಹೇಶ್ ರವರ ಬೆಂಬಲ ಮತ್ತು

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಆದರ್ಶ ಶಾಲೆಯಲ್ಲಿ ನಡೆದ ಕನಕಗಿರಿ ಉತ್ತರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಪಬ್ಲಿಕ್ ಶಾಲೆಯ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿ ನಿರ್ಣಾಯಕರ

ಹನೂರು: ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನವನ್ನು ಹನೂರು ಪಟ್ಟಣದ ಅತಿಥಿ ಗೃಹದಲ್ಲಿ ಮುಂಬತ್ತಿ ಹಚ್ಚಿ ಮೌನಾಚರಣೆ ಮಾಡುವುದರ ಮೂಲಕ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಸ್ಟರ್ ರಾಜಣ್ಣ ನಿಧನರಾಗಿದ್ದಾರೆ. ಕೊಟ್ಟ ಗ್ರಾಮದ ಮಚ್ಚೆ ಕರಿಯಪ್ಪನವರ ಮಗನಾಗಿದ್ದ ರಾಜಣ್ಣ ಕೆಲವು ವರ್ಷಗಳ ನಂತರ ಶಿರಾ ನಗರಕ್ಕೆ ಸ್ಥಳಾಂತರಗೊಂಡರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕಗೊಂಡುರು ಹೊನ್ನಗೊಂಡನಹಳ್ಳಿ ಪ್ರೌಢ

ಬೈಲಹೊಂಗಲ: ಧಾರ್ಮಿಕ ಸಂಸ್ಕಾರದ ಅರಿವು ಜಾತ್ರೆಗಳಲ್ಲಿ ನಡೆಯುವ ಧಾರ್ಮಿಕ ಆಚರಣೆಯಿಂದ ಮನುಷ್ಯನಿಗೆ ಲಭಿಸುತ್ತದೆ ಪ್ರತಿಯೊಬ್ಬರು ಜಾತಿಮತ ಎನ್ನದೆ ಮಾನವೀಯ ಮೌಲ್ಯಗಳನ್ನು ಬಿತ್ತರಿಸುವ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕೆಂದು ವೇದಮೂರ್ತಿ ಪುರವಂತ ಪಂಚಪ್ಪ ಬನ್ನೂರ ಹೇಳಿದರು.ಸಮೀಪದ ಹೊಸೂರ
Website Design and Development By ❤ Serverhug Web Solutions