ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶಾಲ ಹೃದಯವಂತಿಕೆಯ ಶಾಮನೂರು ಶಿವಶಂಕರಪ್ಪ : ಶ್ರೀ ವಾಮದೇವ ಶಿವಾಚಾರ್ಯರು

ಬಳ್ಳಾರಿ / ಎಮ್ಮಿಗನೂರು : ಗ್ರಾಮದ ಹಂಪಿ ಸಾವಿರ ದೇವರ ಮಹಂತರ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕರು ಮಾಜಿ ಸಚಿವರು ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ನುಡಿ ನಮನ ಸಲ್ಲಿಸಲಾಯಿತು.
ಈ ವೇಳೆ ವಾಮದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಮತ್ತು ಉದ್ಯಮಿಯಾಗಿ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಜೊತೆಗೆ ರಾಜಕಾರಣದಲ್ಲಿ ಅಜಾತಶತ್ರು ಎನಿಸಿಕೊಂಡವರು ಅಲ್ಲದೆ ರಾಜಕೀಯ ಸ್ಥಾನಮಾನಕ್ಕಿಂತ ಸಾಮಾಜಿಕ ಮತ್ತು ಧಾರ್ಮಿಕ ಸ್ಥಾನಮಾನಗಳು ಬಹಳಷ್ಟು ಮುಖ್ಯ ಎಂದು ಸಮಾಜದಲ್ಲಿ ನಡೆದವರು ವಿಶಾಲ ಹೃದಯವಂತಿಕೆಯನ್ನು ಹೊಂದಿ ಮಠಮಾನ್ಯಗಳ ಉಳುವಿನಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿ ದಾನ ಧರ್ಮವಂತರು ಎನಿಸಿಕೊಂಡ ಚೇತನ ಎಂದರು.

ಈ ಸಂದರ್ಭದಲ್ಲಿ ಮಸ್ಕಿಯ ಅವರ ರುದ್ರಮುನಿ ಶಿವಾಚಾರ್ಯರು ಪ್ರಮುಖರಾದ ಎಚ್. ಎಮ್. ಮಂಜುನಾಥ ಸ್ವಾಮಿ, ಬೇರ್ಗೆ ಮಹೇಶ್ ಗೌಡ, ಹಂಪಿ ಜಡಿಮೂರ್ತಿ, ಪಿಗ್ಮಿ ಶರಣಬಸವನಗೌಡ, ಘನ್ನಮಟ್ಟಸ್ವಾಮಿ, ಬಿ ಜಡೆಮೂರ್ತಿ, ಬಜಾರ್ ಬಸವರಾಜ್, ಚನ್ನಪಟ್ಟಣ ಬಸವನಗೌಡ, ಎಸ್. ರಾಮಪ್ಪ, ವಿರೇಶಪ್ಪ, ಲೋಕೇಶ್ ಸೇರಿದಂತೆ ಸಮಾಜದ ಮುಖಂಡರು ಯುವಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!