
ಮಕ್ಕಳಲ್ಲಿ ಜಾಗೃತಿ ಮೂಡಿಸಿದ ತೆರೆದ ಮನೆ ಕಾರ್ಯಕ್ರಮ.
ಯಾದಗಿರಿ/ಗುರುಮಠಕಲ್ : ಡಿ.18 ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಗುರುವಾರ ಶಾಲಾ ಮಕ್ಕಳಿಗಾಗಿ ತೆರೆದ ಮನೆ ಕಾರ್ಯಕ್ರಮ ನಡೆಯಿತು. ಪಿ.ಐ ವೀರಣ್ಣ ದೊಡ್ಡಮನಿ ಮಾತಾನಾಡಿ ಪೊಲೀಸರಿಗೆ ಭಯ ಪಡುವ ಅವಶ್ಯ ಇಲ್ಲ. ಮುಕ್ತವಾಗಿ ಸಮಸ್ಯೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ಗುರುಮಠಕಲ್ : ಡಿ.18 ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಗುರುವಾರ ಶಾಲಾ ಮಕ್ಕಳಿಗಾಗಿ ತೆರೆದ ಮನೆ ಕಾರ್ಯಕ್ರಮ ನಡೆಯಿತು. ಪಿ.ಐ ವೀರಣ್ಣ ದೊಡ್ಡಮನಿ ಮಾತಾನಾಡಿ ಪೊಲೀಸರಿಗೆ ಭಯ ಪಡುವ ಅವಶ್ಯ ಇಲ್ಲ. ಮುಕ್ತವಾಗಿ ಸಮಸ್ಯೆ

ತೊಗರಿಗೆ 8 ಸಾವಿರ ರೂ. ಬೆಂಬಲ ಬೆಲೆ | ನೋಂದಣಿ ಖರೀದಿಗೆ ಬಯೋಮೆಟ್ರಿಕ್ ಕಡ್ಡಾಯ. ಯಾದಗಿರಿ: ಡಿ.18 ಜಿಲ್ಲೆಯಲ್ಲಿ 2025–26ರ ಹಂಗಾಮಿನ ತೊಗರಿ ಕಾಳುಗಳನ್ನು ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲಿಗೆ

ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ವಿವಿಧ ಸಮಾಜಮುಖಿ ಕಾರ್ಯ: ಬಸವರಾಜ ಅಲೂರ ವಿಜಯಪುರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುತ್ತಿದೆ ಎಂದು ಶಿಕ್ಷಕರು ಮತ್ತು ನಿವೃತ್ತ ಎಲ್.ಆಯ್.ಸಿ

ಬಾಗಲಕೋಟೆ/ ಹುನಗುಂದ: ತಾಲೂಕಿನ ಬನ್ನಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಗೂರು ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷ ದ್ಯಾಮಣ್ಣ ಮಾದರ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ

ಮೈಸೂರು/ ಪಿರಿಯಾಪಟ್ಟಣ :ದಿನಾಂಕ 21.12.2025ನೇ ಶನಿವಾರ ಹಂಡಿತವಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹನುಮ ಜಯಂತಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಹಂಡಿತವಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಹಕಾರದೊಂದಿಗೆ ಬೆಳಿಗ್ಗೆ ಶ್ರೀ ಆಂಜನೇಯ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಮಹಿಳೋದಯ ಮಹಿಳಾ ಒಕ್ಕೂಟ (ODP) ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರ ಮೇಲೆ ರಾಜ್ಯದಲ್ಲಿ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಮಹಿಳೆಯರ ಕೊಲೆ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಇದರ ವಿರುದ್ಧ

ಬಳ್ಳಾರಿ / ಕಂಪ್ಲಿ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಗ್ರಾ. ಪಂ. ಅಧ್ಯಕ್ಷೆ ಮಾಯಮ್ಮ ಹೇಳಿದರು.ತಾಲೂಕಿನ ದೇವಸಮುದ್ರ ಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ದೇವಸಮುದ್ರ ಸಂಪನ್ಮೂಲ ಕೇಂದ್ರದಿಂದ ಬುಧವಾರ ಆಯೋಜಿಸಿದ್ದ ಕ್ಲಸ್ಟರ್

ಬಳ್ಳಾರಿ / ಕಂಪ್ಲಿ: ವಿಮುಕ್ತ ದೇವದಾಸಿಯರ ಮಾಶಾಸನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.20ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಬಳ್ಳಾರಿ

ಬಳ್ಳಾರಿ : ಮಾನ್ಯ ಉಪ ನಿರ್ದೇಶಕರು (ಆಡಳಿತ ) ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ಇವರಿಗೆ ಸಮಾನ ಮನಸ್ಕರ ಪ್ರಗತಿಪರ ಸಂಘಟನೆ ಒಕ್ಕೂಟ ಕಂಪ್ಲಿ ಬೆಂಬಲಿತ ಸಂಘಟನೆ ಮನವಿ ಪತ್ರ ಸಲ್ಲಿಸಿದೆ. ಸಂಘಟನೆಯವರು ಮಾತನಾಡಿ

2025ರ ವರ್ಷ ಭಾರತೀಯ ಚಿತ್ರರಂಗಕ್ಕೆ ದೊಡ್ಡ ನಷ್ಟ ತಂದಿದೆ. ಹಲವು ದಿಗ್ಗಜ ಕಲಾವಿದರು ಈ ವರ್ಷ ಇಹಲೋಕ ತ್ಯಜಿಸಿದರು. ಸ್ಯಾಂಡಲ್ವುಡ್ನಿಂದ ಹಿಂದಿ, ತಮಿಳು, ತೆಲುಗು ಮತ್ತು ಇತರ ಭಾಷಾ ಚಿತ್ರರಂಗಗಳವರೆಗೆ ಬಹುಭಾಷಾ ಕಲಾವಿದರು ಸೇರಿದಂತೆ
Website Design and Development By ❤ Serverhug Web Solutions