ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ದ್ಯಾಮಮ್ಮ ದೇವಸ್ಥಾನದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಕೊಪ್ಪಳ/ ಯಲಬುರ್ಗಾ: ಪಲ್ಸ್ ಪೋಲಿಯೋ ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದ ಅಂಗವಾಗಿ ಶ್ರೀ ದ್ಯಾಮಮ್ಮದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಲಸಿಕೆ ಹಾಕುವ ಮೂಲಕ ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ೫ ವರ್ಷದ ಎಲ್ಲಾ ಮಕ್ಕಳು ಆರೋಗ್ಯದಿಂದ ಇರಬೇಕಾದರೆ ಮಕ್ಕಳಿಗೆ ಪೋಲಿಯೋ ಹನಿ ಲಸಿಕೆ ಹಾಕಿಸಿ ಬರುವ ರೋಗಗಳಿಂದ ದೂರವಿದ್ದು, ಆರೋಗ್ಯದಿಂದ ಇರುವುದಕ್ಕೆ ಸಾಧ್ಯ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಲಬುರ್ಗಾ ತಾಲೂಕ ಅಧ್ಯಕ್ಷ ಶರಣಬಸಪ್ಪ ದಾನಕೈ, ಅಂಗನವಾಡಿ ಕಾರ್ಯಕರ್ತೆ ಸಾವಿತ್ರಿ ಅಂಬಲಿ, ಆಶಾ ಕಾರ್ಯಕರ್ತೆ ಗಿರಿಜಾ ಚಳಿಗೇರಿ, ಅಂಗನವಾಡಿ ಕಾರ್ಯರ್ತೆ ಗೌರಮ್ಮ ಬೇಲೇರಿ, ಮೇಲ್ವಿಚಾರಕಿ ಶಿಲ್ಪಾ, ಆರೋಗ್ಯ ಇಲಾಖೆ ಅಧಿಕಾರಿಯ ಅಧಿಕಾರಿಗಳಾದ ಡಾ. ಜಯಣ್ಣ ಕುರಿ, ರವಿಕುಮಾರ ಡಿ.ಎಚ್ , ಕೃಷ್ಣಾ ಜಿ ನಾಯಕ್ ಹಾಗೂ ಮುಖಂಡರಾದ ಶರಣಪ್ಪ ಗೌಡ ಉಳಗಡ್ಡಿ, ಚಂದ್ರಶೇಖರ ಕಮ್ಮಾರ, ಪ್ರಶಾಂತ ಬಡಿಗೇರ ಹಾಗೂ ಮಕ್ಕಳು, ಪಾಲಕರು ಭಾಗವಹಿಸಿ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ತಂಡದ ಸಂಖ್ಯೆಯಲ್ಲಿ ಬರುವ ಮಕ್ಕಳ ಸಂಖ್ಯೆ ೧೪೫ ಇದ್ದು, ಮನೆಗಳ ಸಂಖ್ಯೆ ೩೨೩ ಇದ್ದು ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ಹಾಕುವ ,ಹಾಕಿಸುವ ಕಾರ್ಯ ಜರುಗಿತು.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!