ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಕಟಣೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿ ದಡದ ತೀರದಲ್ಲಿರುವ ಕೆಂಗಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಲಿಂಗದಹಳ್ಳಿ ಗ್ರಾಮದಲ್ಲಿ ಶ್ರೀ ಶ್ರೀ ಶ್ರೀ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಸತತ ಐದು ದಿನಗಳ ಕಾಲ ದಿ. 5/1/2026 ರಿಂದ 9/1/2026 ರ ವರೆಗೆ ನಡೆಯಲಿರುವ ಶ್ರೀ ಅಂಬಾದೇವಿ ಜಾತ್ರಾ ಮಹೋತ್ಸವದ ಮೊದಲನೇ ದಿನದ ಕಾರ್ಯಕ್ರಮದಲ್ಲಿ ಪೂಜ್ಯರು ಗ್ರಾಮದ ಗುರು ಹಿರಿಯರು ಹಾಗೂ ಗ್ರಾಮಸ್ಥರು ದೇವಸ್ಥಾನದ ಕಮಿಟಿಯ ಸಮ್ಮುಖದಲ್ಲಿ ಅದ್ದೂರಿಯಾಗಿ ಲಿಂಗದಹಳ್ಳಿ ಗ್ರಾಮದಲ್ಲಿ ಕುಂಭಮೇಳ ಕಾರ್ಯಕ್ರಮ ನಡೆಯಿತು.
ಎಲ್ಲರೂ ದೇವಿಯ ಪ್ರಸಾದ ಸೇವಿಸಿ ಪ್ರವಚನ ಹಾಗೂ ಇನ್ನುಳಿದ ಎಲ್ಲಾ ಕಾರ್ಯಕ್ರಮಗಳಲ್ಲಿ ಐದು ದಿನಗಳ ಕಾಲ ಭಾಗಿಯಾಗಬೇಕೆಂದು ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ನಾರಾಯಣ ರಣಸಿಂಗ ಎಲ್ಲರಿಗೂ ತಿಳಿಯಪಡಿಸಿದರು.

ವರದಿ ಮಂಜು ಎಂ. ಚಿಕ್ಕಣ್ಣವರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿ ದಡದ ತೀರದಲ್ಲಿರುವ ಕೆಂಗಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಲಿಂಗದಹಳ್ಳಿ ಗ್ರಾಮದಲ್ಲಿ ಶ್ರೀ ಶ್ರೀ ಶ್ರೀ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಸತತ ಐದು ದಿನಗಳ ಕಾಲ ದಿ. 5/1/2026 ರಿಂದ 9/1/2026 ರ ವರೆಗೆ ನಡೆಯಲಿರುವ ಶ್ರೀ ಅಂಬಾದೇವಿ ಜಾತ್ರಾ ಮಹೋತ್ಸವದ ಮೊದಲನೇ ದಿನದ ಕಾರ್ಯಕ್ರಮದಲ್ಲಿ ಪೂಜ್ಯರು ಗ್ರಾಮದ ಗುರು ಹಿರಿಯರು ಹಾಗೂ ಗ್ರಾಮಸ್ಥರು ದೇವಸ್ಥಾನದ ಕಮಿಟಿಯ ಸಮ್ಮುಖದಲ್ಲಿ ಅದ್ದೂರಿಯಾಗಿ ಲಿಂಗದಹಳ್ಳಿ ಗ್ರಾಮದಲ್ಲಿ ಕುಂಭಮೇಳ ಕಾರ್ಯಕ್ರಮ ನಡೆಯಿತು.
ಎಲ್ಲರೂ ದೇವಿಯ ಪ್ರಸಾದ ಸೇವಿಸಿ ಪ್ರವಚನ ಹಾಗೂ ಇನ್ನುಳಿದ ಎಲ್ಲಾ ಕಾರ್ಯಕ್ರಮಗಳಲ್ಲಿ ಐದು ದಿನಗಳ ಕಾಲ ಭಾಗಿಯಾಗಬೇಕೆಂದು ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ನಾರಾಯಣ ರಣಸಿಂಗ ಎಲ್ಲರಿಗೂ ತಿಳಿಯಪಡಿಸಿದರು.

ವರದಿ ಮಂಜು ಎಂ. ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!