
ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಕಾಶಪ್ಪನವರ
ಪ್ರತಿ ಕ್ವಿಂಟಲ್ ಗೆ ೮ ಸಾವಿರ ನಿಗಧಿ : ೯೦ ದಿನ ಖರೀದಿ ಕಾರ್ಯ ಹುನಗುಂದ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಟಿಎಪಿಸಿಎಂಎಸ್ ಸಹಯೋಗದಲ್ಲಿ ೨೦೨೫-೨೬ನೇ ಸಾಲಿನ ಬೆಂಬಲ ಬೆಲೆ ಯೋಜನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪ್ರತಿ ಕ್ವಿಂಟಲ್ ಗೆ ೮ ಸಾವಿರ ನಿಗಧಿ : ೯೦ ದಿನ ಖರೀದಿ ಕಾರ್ಯ ಹುನಗುಂದ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಟಿಎಪಿಸಿಎಂಎಸ್ ಸಹಯೋಗದಲ್ಲಿ ೨೦೨೫-೨೬ನೇ ಸಾಲಿನ ಬೆಂಬಲ ಬೆಲೆ ಯೋಜನೆ

ಬಾಗಲಕೋಟೆ/ ಹುನಗುಂದ : ಕರ್ನಾಟಕ ರಾಜ್ಯ ಪಿಂಜಾರ / ನದಾಫ್ ಸಂಘದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ 2026 ರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ದಾವಲಸಾಬ್ ನದಾಫ್,

ಕೊಪ್ಪಳ/ ಯಲಬುರ್ಗಾ: ಪಟ್ಟಣದ ೪ ಮತ್ತು ೫ ನೇ ವಾರ್ಡಗಳ ಮದ್ಯ ಭಾಗದಲ್ಲಿ ಬರುವ ಶ್ರೀ ಏಳು ಕೋಟಿ ಮಲ್ಲಯ್ಯ ಸ್ವಾಮಿಗೆ ಜ.೬ ರಂದು ಸಂಜೆ ೭ ಗಂಟಗೆ ಸಹಸ್ರ ಬಿಲ್ವಾರ್ಚನೆ ,ಪೂಜಾ ವಿಧಿ,

ಹನೂರು : ವಿಕಲಚೇತನ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಸೇರಿದಂತೆ ವಿವಿಧ ಸಲಕರಣೆಗಳನ್ನು ಶಾಸಕ ಎಂ. ಆರ್. ಮಂಜುನಾಥ್ ಅವರು ವಿತರಣೆ ಮಾಡಿದರು. ಈ ವೇಳೆ ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ, ಎಲ್ಲರಂತೆ

ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಂ. ಆರ್. ಮಂಜುನಾಥ್ ರವರು ಮಾತನಾಡಿ ಗಣರಾಜ್ಯೋತ್ಸವವು ನಾಡಹಬ್ಬದಂತೆ ಆಚರಣೆಯಾಗಬೇಕು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಕ್ರಮದ ದಿನದಂದು ಯಾವುದೇ ಲೋಪದೋಷವಾಗಬಾರದು

ಕೊಪ್ಪಳ ಜ.೭: ಸಮಾಜ ಸೇವೆ ಮಾಡಲು ಯಾವುದೇ ಪದವಿಯ ಅಗತ್ಯವಿಲ್ಲ ಎಂದು ಭಾಗ್ಯನಗರ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷ ರಮೇಶ ಹ್ಯಾಟಿ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ರಾಮ ಬಡಾವಣೆಯ ಎಂಟನೆ ವಾರ್ಡಿನ ನಾಗರಿಕರು ‘ಸೃಷ್ಟಿ

ದಾವಣಗೆರೆ: ಫೆಬ್ರವರಿ 14 ,15 ರಂದು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕು ಸೂರಗೊಂಡನ ಕೊಪ್ಪ (ಭಾಯಾಗಡ್) ನಲ್ಲಿ ನಡೆಯುವ ಬಂಜಾರ ಸಮಾಜದ ಕುಲಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತೋತ್ಸವದ ಅಂಗವಾಗಿ ನಾಡಿದ್ದು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆಯ ಬೈಲರ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಈ ದುರ್ಘಟನೆಯಲ್ಲಿ ಆರು ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ

ಗುರುಮಠಕಲ್: ಜ. 07 ತಾಲ್ಲೂಕಿನ ಹಲವು ಸರ್ಕಾರಿ ಕಚೇರಿಗಳ ಕಾರ್ಯಪದ್ಧತಿ ಮತ್ತು ಸ್ವಚ್ಛತೆಯ ಕುರಿತು ಲೋಕಾಯುಕ್ತ ನ್ಯಾಯಾಧೀಶ ನ್ಯಾ. ರಮಾಕಾಂತ ಚವ್ಹಾಣ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸುಧಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಅವರು

ಕಂಪ್ಲಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ಕಂಪ್ಲಿಯ ಆರ್. ಪಿ. ಶಶಿಕುಮಾರ್ ಇವರು ನೇಮಕಗೊಂಡಿದ್ದಾರೆ.ಕಂಪ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಂತೆ ಶ್ರಮಿಸುತ್ತಿರುವ ಇವರ ಕಾರ್ಯವೈಕರಿಯನ್ನು ಆಧರಿಸಿ, ಕೆಪಿವೈಸಿಸಿ
Website Design and Development By ❤ Serverhug Web Solutions