
ಕನಸಾಗಿಯೇ ಉಳಿದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರವರ ಕನಸು
ಕಲಬುರಗಿ/ಕಾಳಗಿ: ಗಂಡೋರಿ ನಾಲಾ ಮತ್ತು ಬೆಣ್ಣೆ ತೊರೆ, ಯೋಜನೆ ಮೂಲಕ ರೈತರ ಜಮೀನುಗಳಿಗೆ ಮಾರ್ಚ್ ,ಏಪ್ರಿಲ್, ಮೇ ತಿಂಗಳಲ್ಲಿ ಕಾಲುವೆಗಳು ಮೂಲಕ ನೀರು ಹರಿಸಲು ಮತ್ತು ಮುಖ್ಯ ಕಾಲವೆ ,ಮರಿ ಕಾಲುವೆ ಮುಖ್ಯ ಗೇಟ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ಕಾಳಗಿ: ಗಂಡೋರಿ ನಾಲಾ ಮತ್ತು ಬೆಣ್ಣೆ ತೊರೆ, ಯೋಜನೆ ಮೂಲಕ ರೈತರ ಜಮೀನುಗಳಿಗೆ ಮಾರ್ಚ್ ,ಏಪ್ರಿಲ್, ಮೇ ತಿಂಗಳಲ್ಲಿ ಕಾಲುವೆಗಳು ಮೂಲಕ ನೀರು ಹರಿಸಲು ಮತ್ತು ಮುಖ್ಯ ಕಾಲವೆ ,ಮರಿ ಕಾಲುವೆ ಮುಖ್ಯ ಗೇಟ್

ಬಳ್ಳಾರಿ: ಮಹರ್ಷಿ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿರೀಕ್ಷಣಾ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ

ಕೊಪ್ಪಳ : ಮಕರ ಸಂಕ್ರಾಂತಿಯ ಅಂಗವಾಗಿ ಸುಕ್ಷೇತ್ರ ತಿಂಥಣಿ ಮೌನೇಶ್ವರ, ಧರ್ಮಸ್ಥಳದ ಮಂಜುನಾಥ ಸ್ವಾಮಿ, ಶ್ರೀ ಏಳು ಕೋಟಿ ಮಲ್ಲಯ್ಯ ದೇವಸ್ಥಾನ, ಕೂಡಲ ಸಂಗಮ ಕ್ಷೇತ್ರ, ಹುಲಿಗೆಮ್ಮ,ಯಲ್ಲಮ್ಮ ದೇವಸ್ಥಾನ ಹೀಗೆ ರಾಜ್ಯದ ವಿವಿಧ ಪುಣ್ಯ

ಮಂಗಳೂರೂ : ಇಲ್ಲಿನ ಹೊರ ವಲಯ ಚೇಳೖರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ನ ಶಿಬಿರವು ಉದ್ಘಾಟನೆಗೊಂಡಿತು. ತಮ್ಮ ಉದ್ಘಾಟನಾ ಭಾಷಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಜಯಾನಂದರವರುಯುವ ಪೀಳಿಗೆ ಬೆಳೆಯುವ

ಗದಗ ಜಿಲ್ಲೆಯ ರೋಣ ತಾಲೂಕಿನ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರು ಮತ್ತು ಶಾಸಕರಾದ ಸನ್ಮಾನ್ಯ ಶ್ರೀ ಜೆ ಎಸ್ ಪಾಟೀಲರ ಸುಪುತ್ರರಾದ ಶ್ರೀ ಮಿಥುನ್ ಜಿ ಪಾಟೀಲ್ ರವರ ಹುಟ್ಟುಹಬ್ಬವನ್ನು ದೇವರ ಪ್ರಾರ್ಥನೆ ಮಾಡಿದ

ಹನೂರು: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಹನೂರು ಪಟ್ಟಣಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ರೈತ ಸಂಘಟನೆಗಳ ಮುಖಂಡರು ವಿವಿಧ ಸಮಸ್ಯೆ ಮತ್ತು ಬೇಡಿಕೆಗಳನ್ನು ಬಗೆಹರಿಸಬೇಕೆಂದು ಮನವಿ ಸಲ್ಲಿಸಿದರು. ಪಟ್ಟಣದ ಲೋಕೋಪಯೋಗಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಇಪಿ ಮತ್ತು ಟಿಎಸ್ ಪಿ ಯೋಜನೆಯಡಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು. ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ

( ಪಾಟೀಲ್ ಪುಟ್ಟಪ್ಪ ಅವರ ಜನುಮ ದಿನ. ತನ್ನಿಮಿತ್ತ ಈ ಲೇಖನ ) ನಾಡೋಜ ಪಾಟೀಲ್ ಪುಟ್ಟಪ್ಪ ಅವರು ಸಾಹಿತಿ, ಪತ್ರಕರ್ತ ಮತ್ತು ಕನ್ನಡ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದವರು.‘ಪಾಪು’ ಎಂದೇ ಜನಮಾನಸದಲ್ಲಿ ಪ್ರಸಿದ್ಧರಾಗಿದ್ದ ಪಾಟೀಲ್

ಬೆಳಗಾವಿ: ಆಜೂರ ಪ್ರತಿಷ್ಠಾನದಿಂದ ಪ್ರತಿ ವರ್ಷ ನೀಡುವ ಬೆಳಗಾವಿ ಜಿಲ್ಲಾಮಟ್ಟದ 2025ನೇ ಸಾಲಿನ ಆಜೂರ ಪ್ರಶಸ್ತಿಗೆ ಬೆಳಗಾವಿಯ ಸಾಹಿತಿ, ಹಿರಿಯ ಶಿಕ್ಷಕರಾದ ಡಾ. ಸುನೀಲ ಪರೀಟ ಅವರ ‘ಮಕ್ಕಳ ನೈತಿಕ ವಚನಗಳು’ ಕೃತಿ ಆಯ್ಕೆಯಾಗಿದೆ.

ಕೊರಟಗೆರೆ ಪಟ್ಟಣದ ಗಿರಿನಗರ ಸಮುದಾಯ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಯಾಜ್ ಅಹಮದ್ ಬಾಯ್ ರವರು ಮಾತನಾಡಿ ನಮ್ಮ ಜನಪ್ರಿಯ ಜನನಾಯಕ ಡಾಕ್ಟರ್ ಜಿ ಪರಮೇಶ್ವರ್ ರವರು ರಾಜ್ಯ ಕಂಡ ನಿಷ್ಠಾವಂತ ನಿಷ್ಕಳಂಕ ಪ್ರಬುದ್ಧ ರಾಜಕಾರಣಿ,
Website Design and Development By ❤ Serverhug Web Solutions