
ಸಂಗೀತ ಸಂಜೆ ಕಾರ್ಯಕ್ರಮ
ಶಿವಮೊಗ್ಗ: ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕೃತ ಪಾಠ ಶಾಲೆಯಲ್ಲಿ ಗಾನಲಹರಿ ೧೧೬ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಹೊಸಮನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕೃತ ಪಾಠ ಶಾಲೆಯಲ್ಲಿ ಗಾನಲಹರಿ ೧೧೬ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಹೊಸಮನೆ

ಕಂಪ್ಲಿ: ಕಳೆದ ಮೂರು ತಿಂಗಳಿಂದ ಉಪಟಳ ಮಾಡುತ್ತಿದ್ದ ಕರಿ ಕೋತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಿಡಿದಿದ್ದು, ವಸತಿ ನಿಲಯದ ಬಾಲಕಿಯರು ನಿಟ್ಟುಸಿರು ಬಿಡುವಂತಾಗಿದೆ.ಹೌದು. ಇಲ್ಲಿನ ಕೊಟ್ಟಾಲ್ ರಸ್ತೆಯ ಬ್ರೈಟ್ವೇ ಶಾಲೆ ಬಳಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್

ಕಂಪ್ಲಿ : ಮಹಾಯೋಗಿ ವೇಮನರು ತಮ್ಮ ಪದ್ಯಗಳ ಮೂಲಕ ಮನುಕುಲದ ಉನ್ನತಿಗೆ ಸನ್ಮಾರ್ಗದ ಉಪದೇಶ ನೀಡಿದ್ದಾರೆ ಎಂದು ಹೇಮ ವೇಮ ಕಂಪ್ಲಿ ಫಿರ್ಕಾ ರೆಡ್ಡಿ ಜನ ಸಂಘದ ಅಧ್ಯಕ್ಷ ಇಟಗಿ ಬಸಲಿಂಗನಗೌಡ ಹೇಳಿದರು.ಪಟ್ಟಣದ ಬಳ್ಳಾರಿ

ಕಂಪ್ಲಿ : ವಿಜಯನಗರ ಜಿಲ್ಲಾ ವಕೀಲರ ಸಂಘದ ನೂತನ ಜಿಲ್ಲಾಧ್ಯಕ್ಷ ಗುಜ್ಜಲ್ ನಾಗರಾಜ ಇವರಿಗೆ ಕಂಪ್ಲಿ ವೀರಶೈವ ಸಂಘದ ಅಧ್ಯಕ್ಷ ಎಸ್.ಎಂ.ನಾಗರಾಜ ನೇತೃತ್ವದಲ್ಲಿ ಮುಖಂಡರು ನಗರದಲ್ಲಿ ಸನ್ಮಾನಿಸಿ ಗೌರವಿಸಿದರು.ನಂತರ ಎಸ್.ಎಂ.ನಾಗರಾಜ ಮಾತನಾಡಿ, ಅಖಂಡ ಬಳ್ಳಾರಿ

ಕಾಳಗಿ : ಸೂಗೂರು ಗುರು ರುದ್ರಮುನೀಶ್ವರ ಹಿರೇಮಠ ಸುಂಠಾಣ ಶಾಖಾ ಮಠ, ನೂತನ ಗುರುಭವನ ಲೋಕಾರ್ಪಣೆ ಮಾಡಿ ದಿವ್ಯಸಾನಿಧ್ಯ ವಹಿಸಿ ಚಂದನಕೇರಾ ಶ್ರೀಗಳು ಮಾತನಾಡಿ ಜೀವನದಲ್ಲಿ ಗುರು ಏಕೆ ಅವಶ್ಯಕ ಗುರುವಿನ ಮಹತ್ವ ಚಿಕ್ಕ

ನಾವು ನಕ್ಕೆವು ಅವಳು ನಕ್ಕಳುನಾವು ಅತ್ತೆವು ಅವಳು ಅತ್ತಳುಹಸಿವಾದಾಗ ಹಾಲುಣಿಸುತ್ತಿದ್ದಳುತನ್ನ ಕೈಯ ತುತ್ತ ತಿನಿಸುತ್ತಿದ್ದಳು..! ಅವಳೇನು ಯಕ್ಷಿಣಿಯಲ್ಲಅವಳೇನು ಸಂಗೀತ ಕಲಿತಿಲ್ಲಸ್ವರ ಸಂಗತಿಗಳಂತೂ ಗೊತ್ತಿಲ್ಲಆದರೂ ಹಾಡುತ್ತಿದ್ದಳು..!ನಮಗಾಗಿ ಹಾಡುತ್ತಿದ್ದಳು, ಲಾಲಿಸಿಚಂದಮಾಮನ ತೋರಿಸಿದಳು..!ಹಾಗೇ ತಲೆಯ ನೆವರಿಸಿ ಹುಚ್ಚಿಯಂತೆತಾರೆಗಳೊಂದಿಗೆ ಮಾತಾಡುತ್ತಿದ್ದಳು..!ನಮಗಾಗಿ

ಬೆಳಗಾವಿ/ ಬೈಲಹೊಂಗಲ: ಮಲಪ್ರಭೆ ಕೇವಲ ಜಲವಲ್ಲ ಲಕ್ಷಾಂತರ ಜನತೆಯ ದಾಹ ನೀಗಿಸುವ ದೇವತೆ, ಜಲ ತೀರ್ಥವಾಗಿದ್ದು ಸದಾ ಅವಳ ಮಡಿಲನ್ನು ನೈರ್ಮಲ್ಯತೆಯಿಂದ ಕಾಪಾಡಿ ಪ್ರಕೃತಿಯ ಋಣ ತೀರಿಸೋಣ ಎಂದು ಜಾಲಿಕೊಪ್ಪದ ಅಲೌಕಿಕ ಪುಣ್ಯಾಶ್ರಮದ ಪೂಜ್ಯ

ಕೊಪ್ಪಳ ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ಕುಲಸಚಿವರಾಗಿ (ಮೌಲ್ಯಮಾಪನ) ಅಧಿಕಾರವಹಿಸಿಕೊಂಡ ಪ್ರೊ. ರಮೇಶ್ ಕೆ ಇವರನ್ನು ಕೊಪ್ಪಳ ವಿಶ್ವವಿದ್ಯಾನಿಲಯದ ನಿಕಟಪೂರ್ವ ಸಿಂಡಿಕೆಟ್ ಸದಸ್ಯರು ಮತ್ತು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ

ಹನೂರು : ಸ್ಯಾಟ್ ಲೈಟ್ ಮೂಲಕ ಬಿಎಸ್ಎನ್ಎಲ್ ನೆಟ್ವರ್ಕ್ ಗೆ ಮೊದಲ ಬಾರಿಗೆ ಗಡಿ ಗ್ರಾಮದಲ್ಲಿ ಸೌಲಭ್ಯಕ್ಕೆ ಚಾಲನೆ ನೀಡಿದ ಶಾಸಕ ಎಂ.ಆರ್ ಮಂಜುನಾಥ್ ರವರು ನೀಡಿರುವುದು ಶ್ಲಾಘನೀಯ ವಿಚಾರವಾಗಿದೆ ಚಾಮರಾಜನಗರ ಜಿಲ್ಲೆಯ ಹನೂರು

ಕಂಪ್ಲಿ: ನಗರ ಹಾಗೂ ಗ್ರಾಮೀಣ ಪ್ರದೇಶದ ಜನರ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಪ್ರತಿ ತಿಂಗಳು ಮೂರನೇ ಶನಿವಾರ ನಡೆಸುವ ವಿದ್ಯುತ್ ಗ್ರಾಹಕರ ಕುಂದು ಕೊರತೆಯ ಗ್ರಾಹಕರ ಸಂವಾದ ಸಭೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡಲಾಗಿದೆ
Website Design and Development By ❤ Serverhug Web Solutions