
ಶ್ರೀ ನಿತಿನ್ ನಬಿನ್ ಅವರಿಗೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅಭಿನಂದನೆ.
ಶಿವಮೊಗ್ಗ : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಯುವ ನೇತಾರ ಶ್ರೀ ನಿತಿನ್ ನಬಿನ್ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಶಿವಮೊಗ್ಗ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಯುವ ನೇತಾರ ಶ್ರೀ ನಿತಿನ್ ನಬಿನ್ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಶಿವಮೊಗ್ಗ

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಆದಿ ಶಕ್ತಿ ಮಾರಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಯುವ ಮುಖಂಡ ಪ್ರದೀಪ್ ಕುಮಾರ್ ಅವರು ಇಂದು ಭೇಟಿ ನೀಡಿ ದೇವಸ್ಥಾನದ ದರ್ಶನ ಪಡೆದರು, ನಂತರಗ್ರಾಮಸ್ಥರಿಂದ ಯುವ ಕಾಂಗ್ರೆಸ್

ಕಂಪ್ಲಿಯಲ್ಲಿ ನ್ಯಾಯಲಯ ಆರಂಭಿಸುವ ಭರವಸೆ ನೀಡಿದ ವಿಜಯನಗರ ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುಜ್ಜಲ್ ನಾಗರಾಜ ಕಂಪ್ಲಿ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ನಾರಾಯಣಗೌಡ ಬಣ)ಯ ಕಂಪ್ಲಿ ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಪದಾಧಿಕಾರಿಗಳು ವಿಜಯನಗರ

ಕಂಪ್ಲಿ : ಬಳ್ಳಾರಿಯ ಸಂತ ಜಾನರ ಪ್ರೌಢಶಾಲೆ (ಕೋಟೆ)ಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ತೋರಿ, ವಿಜಯದ ನಗಾರಿ ಬಾರಿಸಿದ್ದಾರೆ. ಗಜಲ್

ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ದಿ. 18/01/2026 ರಂದು ಮನರೇಗಾ ಬಚಾವೋ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಾಗೂ ಸಾಂಕೇತಿಕ ಮುಷ್ಕರವನ್ನು ಶಾಂತಿಯುತವಾಗಿ ನಡೆಸಲಾಯಿತು.ಕೇಂದ್ರ ಸರ್ಕಾರದ ಜನವಿರೋಧಿ

ಬೆಂಗಳೂರು : ರಾಜಧಾನಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.” ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ

ಬೆಂಗಳೂರು : ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನು ಮಿನಿಸ್ಟರ್ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC)

ಬಾಗಲಕೋಟೆ/ ಬನಹಟ್ಟಿ: ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವ ನಗರ ಬನಹಟ್ಟಿ ಶಾಲೆಯ ಸಹಶಿಕ್ಷಕ, ಸಾಹಿತಿಗಳಾದ ಚಿರಂಜೀವಿ ರೋಡಕರ್ ಅವರನ್ನು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು (ರಿ) ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ
Website Design and Development By ❤ Serverhug Web Solutions