ಹಾವೇರಿ : ಇಂದು ನೆಗಳೂರು ಗ್ರಾಮದ ಕೆ ಜಿ ಎಸ್ ಹೆಣ್ಣುಮಕ್ಕಳ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೊಡುವ ಅಹಿಂದ ಕರ್ನಾಟಕ ರತ್ನ ಪ್ರಶಸ್ತಿ ಪಡೆದುಕೊಂಡ ಹಾವೇರಿ ಜಿಲ್ಲಾ ಅಹಿಂದ ಜಿಲ್ಲಾ ಅಧ್ಯಕ್ಷರಾದ ಡಾ. ಸಂಜಯಗಾಂಧಿ ಸಂಜೀವಣ್ಣನವರ ಇವರಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಹರವಿ ಗುರುಗಳು ಮತ್ತು ಸಹ ಶಿಕ್ಷಕರು SDMC ಅಧ್ಯಕ್ಷರಾದ ಬಸವರಾಜ ದೊಡ್ಡಿರಪ್ಪನವರ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿವರ್ಗದವರು ಸೇರಿಕೊಂಡು ಸನ್ಮಾನ ಮಾಡಿ ಶುಭ ಹಾರೈಸಿದರು.
ವರದಿ ಬಸವರಾಜ ಎಸ್.ಎನ್




















