ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಂ.ಆರ್ಯನ ಮತ್ತು ತಂಡ ನೃತ್ಯೋತ್ಸವ : ಪ್ರೇಕ್ಷಕರಲ್ಲಿ ಪುಳಕ

ಬಳ್ಳಾರಿ / ಕಂಪ್ಲಿ : ಇಲ್ಲಿನ ವೀರಶೈವ ಭವನದಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಪ್ರೇಕ್ಷಕರ ಮನಸೂರೆಗೊಳಿಸಿತು.
ದೈವದ ಭಾಗವಾದ ಕಾಂತಾರಾ ಚಿತ್ರ ಆಗಿದ್ದು, ಈ ಚಿತ್ರದ ಹಾಡಿನ ಒಂದು ವಿನೂತನ ಪ್ರಯತ್ನವನ್ನು ಉತ್ತರ ಕರ್ನಾಟಕದ ಭಾಗದ ಕಂಪ್ಲಿ ಪಟ್ಟಣದ ಡ್ರೀಮ್ ವರ್ಲ್ಡ್ 4 ಶಾಲೆ ಕಂಪ್ಲಿ , ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಐದನೇ ತರಗತಿಯ ವಿದ್ಯಾರ್ಥಿಯಾದ ಎಂ.ಆರ್ಯನ ಮತ್ತು ತಂಡದವರಿಂದ ಕಾಂತಾರ ಚಿತ್ರದ ಹಾಡಿನ ಒಂದು ವಿನೂತನ ನೃತ್ಯ ಪ್ರೇಕ್ಷಕರ ಮನಸೂರೆಗೊಂಡಿತು.

ದೈವದ ಆಶೀರ್ವಾದದೊಂದಿಗೆ ಮೂಡಿ ಬಂದ ಕಾಂತಾರ ಚಿತ್ರ, ನಿಜಕ್ಕೂ ಒಂದು ಅಭೂತಪೂರ್ವ, ಅವಿಸ್ಮರಣೀಯ ಕಥಾನಕ. ಹಾಗೂ ಕಲೆ ಸಂಸ್ಕೃತಿ ಮತ್ತು ದೈವತ್ವದ ಸಮ್ಮಿಶ್ರಣ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ, ಪಂಜುರ್ಲಿ, ಗುಳಿಗ ದೈವಗಳ ಆಶೀರ್ವಾದ ಎಂದಿಗೂ ಎಲ್ಲರ ಮೇಲಿರಲಿ ಎನ್ನುವ ದೈವಿಕ ನಂಬಿಕೆ ಇರಲಿ.
ಮಕ್ಕಳಿಗೆ ನೃತ್ಯ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!