ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾನು ಜೀವನದ ಕೊನೆಯ ಕಾಲದಲ್ಲಿದ್ದೇನೆ ಈ ವೃದ್ಧನ ಮನವಿಗೆ ಸ್ಪಂದಿಸಿ

ಬೆಂಗಳೂರು :ರಾಜ್ಯಸಭೆಯಲ್ಲಿ ಬುಧವಾರ ಫೆಬ್ರುವರಿ 4ರಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಗದ್ಗದಿತರಾದ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭೆ ಸದನದಲ್ಲಿ ಪಾಲ್ಗೊಂಡು ಮಾತನಾಡಿ ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು ಕರ್ನಾಟಕವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು ಎಚ್ ಡಿ ದೇವೇಗೌಡ ಮಾತಿಗೆ ಇಡೀ ಸದನ ಮೌನವಾಗಿತ್ತು ರಾಜ್ಯಸಭೆಯ ನೀರಾವರಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ ನಮ್ಮ ರಾಜ್ಯದಲ್ಲಿ ಅನೇಕ ನೀರಾವರಿ ಯೋಜನೆಗಳು ಮುಂದಕ್ಕೆ ಹೋಗಿದೆ ನೆನೆಗುದಿಗೆ ಬಿದ್ದಿದೆ ಈ ಎಲ್ಲಾ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಿದೆ ಆ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಬೇಕು ಎಂದು ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಕೈಮುಗಿದು ಮನವಿ ಮಾಡಿದರು.

ವರದಿ ಬಸವರಾಜ ಎಸ್.ಎನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!