ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂತ ಸೇವಲಾಲ ಜಯಂತಿ ಆಚರಣೆ

ಕೊಪ್ಪಳ: ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸಂತ ಸೇವಲಾಲ ಜಯಂತಿಯನ್ನು ಆಚರಿಸಲಾಯಿತು.
ಸಂತ ಸೇವಲಾಲ ದೇವಸ್ಥಾನದ ಶ್ರದ್ದಭಕ್ತಿಯಿಂದ ಪೂಜಾ ಹಾಗೂ ಗಂಗೆಯಿಂದ ಕುಂಭ ಮೆರವಣಿಗೆಯೊಂದಿಗೆ ಸೇವಲಾಲ ದೇವಸ್ಥಾನದ ವರೆಗೆ ಬಂದು ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಮಸ್ವಾಮಿ ,ಗೋವಿಂದಪ್ಪ ಬೋಜರಾಜ , ಆನಂದ, ಪೂಲ್ ಸಿಂಗ್ , ಬಲರಾಮ , ವೆಂಕಟೇಶ , ರಾಜೇಶ ರವಿ , ತಿರುಪತಿ , ಜಗದೀಶ, ಶ್ರೀಕಾಂತ , ಗಣೇಶ , ಸಂದೀಪ್ , ಶಶಿ ಸೇರಿದಂತೆ ಮಹಿಳೆಯರು ಭಾಗಿ ಇದ್ದರು.

ವರದಿ ಹನುಮೇಶ ಭಾವಿಕಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!