
ಜೆಡಿಎಸ್ ಶಕ್ತಿ ಪ್ರದರ್ಶನ
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಜನರೊಂದಿಗೆ ಜನತಾದಳ ಸಮಾವೇಶ ಕಾರ್ಯಕ್ರಮದಲ್ಲಿ ಪಿರಿಯಾಪಟ್ಟಣದಲ್ಲಿ ಜೆಡಿಎಸ್ ಆಯ್ಕೆ ಶತಸಿದ್ಧ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ವಿಶ್ವಾಸ ವ್ಯಕ್ತಪಡಿಸಿದರು ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಜನರೊಂದಿಗೆ ಜನತಾದಳ ಸಮಾವೇಶ ಕಾರ್ಯಕ್ರಮದಲ್ಲಿ ಪಿರಿಯಾಪಟ್ಟಣದಲ್ಲಿ ಜೆಡಿಎಸ್ ಆಯ್ಕೆ ಶತಸಿದ್ಧ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ವಿಶ್ವಾಸ ವ್ಯಕ್ತಪಡಿಸಿದರು ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ

ಬಳ್ಳಾರಿ / ಕಂಪ್ಲಿ: ದೇಶದಲ್ಲಿ ಹಿಂದೂ ಸಮಾಜದ ಉಳಿವಿಗಾಗಿ ಹೋರಾಟ ಮಾಡಿದ ,ಹಿಂದೂ ರಾಷ್ಟ್ರವನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಿದ ಛತ್ರಪತಿ ಶಿವಾಜಿ ಮಹಾರಾಜ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಲಿ ಎಂದು ತಹಸಿಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.ಅವರು

ಬಳ್ಳಾರಿ / ಕಂಪ್ಲಿ : ಕೋಟೆಯ ತುಂಗಭದ್ರಾ ನದಿ ಸೇತುವೆ ದ್ವಾರದಲ್ಲಿ ಅಡ್ಡಲಾಗಿ ಕಬ್ಬಿಣದ ಸ್ವಾಗತ ಫಲಕವನ್ನು ಕ್ರೇನ್ನಿಂದ ಅಳವಡಿಸುವಾಗ ಸ್ವಾಗತ ಫಲಕ ಕಳಚಿ ಬಿದ್ದು ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಗುರುವಾರ

ಬಳ್ಳಾರಿ / ಕಂಪ್ಲಿ : ಬೇರೆ ಬೇರೆ ಜನಾಂಗದವರು ವಾಲ್ಮೀಕಿ ನಾಯಕ ಸಮಾಜದ ಹೆಸರಿನಲ್ಲಿ ಪಡೆಯುತ್ತಿರುವ ಸುಳ್ಳು ಜಾತಿ ಪ್ರಮಾಣ ವಿತರಣೆಯನ್ನು ತಡೆಗಟ್ಟುವಲ್ಲಿ ಶಾಸಕರ ವಿಫಲತೆಯನ್ನು ವಿರೋಧಿಸಿ ಹಾಗೂ ಪರಿಶಿಷ್ಟ ಪಂಗಡದ ಸಂವಿಧಾನದ ಹಕ್ಕುಗಳ

ಬಳ್ಳಾರಿ / ಕಂಪ್ಲಿ : ಇದೇ ಫೆ.21ರಂದು ಕಂಪ್ಲಿ ನಗರದ ಚಂದ್ರಕಲಾ ಚಿತ್ರಮಂದಿರಲ್ಲಿ ಮೂರು ರಾಜ್ಯ ಪ್ರಶಸ್ತಿ ಪಡೆದ ದಂತಪುರಾಣ ಚಿತ್ರ ಬಿಡುಗಡೆಯಾಗಲಿದ್ದು, ಮಾನ್ಯ ಶಾಸಕ ಜೆ.ಎನ್.ಗಣೇಶ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಲಿದ್ದು, ಒಳ್ಳೆಯ ಕಥೆ

ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಯಿಕಟ್ಟೆ ಪ್ರದೇಶದಲ್ಲಿ ಹರಿಯುವ ಪಾಲ್ಗುಣಿ ನದಿಗೆ ಸಮೀಪದ ಕೈಗಾರಿಕೆಗಳಿಂದ ವಿಷಕಾರಿ ರಾಸಾಯನಿಕ ಮತ್ತು ತ್ಯಾಜ್ಯಗಳನ್ನು ಅನಧಿಕೃತವಾಗಿ ಬಿಡಲಾಗುತ್ತಿದೆ. ಇದರಿಂದಾಗಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ದಿನಾಂಕ: 18/02/2026 ರಂದು ಬುಧವಾರ ಹಿಂದೂ ಸಮ್ಮೇಳನ ಸಂಚಲನಾ ಸಮಿತಿ ವತಿಯಿಂದ ವಿರಾಟ್ ಹಿಂದೂ ಸಮ್ಮೇಳನ ಹಾಗೂ ಬೃಹತ್ ಶೋಭಾಯಾತ್ರೆಯು ಊರಿನ ಪ್ರಮುಖ ಬೀದಿಗಳಲ್ಲಿ ಭಾರತಾಂಬೆಯ

ಎಕ್ಸ್ ಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ, ಕುಂದಾಪುರ ತಾಲ್ಲೂಕು ಉಡುಪಿ ಜಿಲ್ಲೆ ಇವರು ಫೆಬ್ರವರಿ 8 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಗರದ ಪುರಭವನದಲ್ಲಿ ಒಂದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನಕ್ಕೆ ಪರೀಕ್ಷೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಕ್ಷೇತ್ರ ಸೂಗೂರು (ಎನ್.) ಗ್ರಾಮದ ಪವಾಡ ಪುರುಷ ಸಚ್ಚಿದಾನಂದ ನಿತ್ಯ ನಿರಂಜನ ಮೂರ್ತಿ, ಸ್ವಯಂಸಿದ್ಧ ಶರಣರಾದ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರಾ ಮಹೋತ್ಸವ ಫೆಬ್ರುವರಿ ಮಂಗಳವಾರ 24-02-2026 ರಂದು

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ಮನೆಗೊಂದು ಗ್ರಂಥಾಲಯ ಅನುಷ್ಠಾನ ಅಭಿಯಾನವು ಚಾಮರಾಜಪೇಟೆಯ ಮಾತಿನ ಮನೆಯಲ್ಲಿ ನಡೆಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ ಮಾನಸ ಅವರು
Website Design and Development By ❤ Serverhug Web Solutions