
ಫೆ.26 ರಿಂದ ಚಾಲಕರು ನಿಧಾನವಾಗಿ ವಾಹನ ಚಲಾಯಿಸಿ
ಬಳ್ಳಾರಿ : ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಸಂಚಾರ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಎಲ್ಲಾ ವಾಹನ ಚಾಲಕರು ನಿಧಾನವಾಗಿ ವಾಹನ ಚಲಾಯಿಸಬೇಕು ಎಂದು ಬಳ್ಳಾರಿಯ ಲೋಕೋಪಯೋಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ : ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಸಂಚಾರ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಎಲ್ಲಾ ವಾಹನ ಚಾಲಕರು ನಿಧಾನವಾಗಿ ವಾಹನ ಚಲಾಯಿಸಬೇಕು ಎಂದು ಬಳ್ಳಾರಿಯ ಲೋಕೋಪಯೋಗಿ

ಮೊನ್ನೆ ನಡೆದ AI ಸಮ್ಮೇಳನದಲ್ಲಿ ನಿರುದ್ಯೋಗ ಯುವಕರು ಶರ್ಟ್ ಬಿಚ್ಚಿ ನಡೆಸಿದ ಪ್ರತಿಭಟನೆಯನ್ನು ಕೆಲವರು “ಅಸಭ್ಯ” ಎನ್ನುತ್ತಿದ್ದಾರೆ, ಇನ್ನೂ ಕೆಲವರು “ಶಿಸ್ತು ಬದ್ಧವಲ್ಲ” ಎನ್ನುತ್ತಿದ್ದಾರೆ. ಆದರೆ ಇತಿಹಾಸದ ಪುಟಗಳನ್ನು ತಿರುವಿ ನೋಡಿದರೆ, ‘ಅರೆನಗ್ನ’ ಅಥವಾ

ಕೊಪ್ಪಳ/ ಯಲಬುರ್ಗಾ ತಾಲೂಕಾ ಕರ್ನಾಟಕ ಪತ್ರಕರ್ತರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಶಿವಮೂರ್ತಿ ಇಟಗಿ, ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಮ್ಯಾಗೇರಿ, ಗೌರವಾಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸ. ಶರಣಪ್ಪ ಪಾಟೀಲ್, ಉಪಾಧ್ಯಕ್ಷ

ಬಳ್ಳಾರಿ / ಕಂಪ್ಲಿ : ವಿದ್ಯಾ ದೇಗುಲವಾಗಬೇಕಿದ್ದ ಶಾಲೆಯಲ್ಲೇ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದ್ದು, ಈ ಘಟನೆಯಿಂದಾಗಿ ಕಂಪ್ಲಿ ತಾಲೂಕಿನ ಗ್ರಾಮವೊಂದರಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯ

ಲ್ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇನ್ನ ಶಿಟೋರಿಯೋ ಕರಾಟೆ ಸಂಸ್ಥೆಯ ಸೆನ್ಸಸೈ ರಾಹುಲ್ ಪಂಚಬಾಯ ತಂಡದ ವಿದ್ಯಾರ್ಥಿಗಳು 18 ಪದಕಗಳನ್ನು ಗೆಲ್ಲುವುದರ ಜೊತೆಗೆ ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ.ದಿನಾಂಕ 21 ಹಾಗೂ 22 ಎರಡು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ (ರಿ. ) ಇವರು ಶ್ರೀರಾಮಲಿಂಗೇಶ್ವರ ಜಾತ್ರಾ ಪ್ರಯುಕ್ತ ನೀಡುವ ಈ ವರ್ಷದ ಶ್ರೀ ಮೊಗ್ಗಿ ಮಾಯಿದೇವ ರತ್ನ ಪ್ರಶಸ್ತಿಯನ್ನು

ಹುನಗುಂದ: ತಾಲೂಕಿನ ಬಿಸಲದಿನ್ನಿ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ (ಸಿ.ಎಮ್ಐಡಿಪಿ) ಯೋಜನೆ ಅಡಿಯಲ್ಲಿ ಪಂಚಾಯತ ರಾಜ್ ಇಲಾಖೆಯಿಂದ ೮೦ ಲಕ್ಷ ರೂ. ಅನುದಾನದಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ತಿಪ್ಪವ್ವ ಭರಮಗೌಡರ ಹೊಲದವರಗೀನ ಸಿಸಿ ರಸ್ತೆ

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕೊಪ್ಪಳ ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಮಹಿಳಾ ಸಬಲೀಕರಣ ಘಟಕ ಸಕೀ ಒನ್ ಸ್ಟ್ಯಾಂಪ ಸೆಂಟರ್ ಕೊಪ್ಪಳ, ಶ್ರೀ ಮಹಿಳಾ
Website Design and Development By ❤ Serverhug Web Solutions