
ಪರಿಸರ ನಾಶ ನಿಲ್ಲಿಸದಿದ್ದರೆ ಭವಿಷ್ಯದ ದಿನಗಳು ಅಪಾಯಕಾರಿ : ಸಾಹಿತಿ ಭೇರ್ಯ ರಾಮಕುಮಾರ್
ಭೂಮಿ ಒಂದೇ ಮನುಷ್ಯನಿಗೆ ಆಶ್ರಯ ತಾಣ. ಮನುಷ್ಯನ ಸ್ವಾರ್ಥದಿಂದಾಗಿ ಪರಿಸರ ನಾಶವಾಗಿ, ಭೂಮಿ ನಿರ್ನಾಮವಾದರೆ ಮಾನವ ಕುಲವೇ ವಿನಾಶ ಆಗುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ಪರಿಸರ ಚಿಂತಕ ಡಾ. ಭೇರ್ಯ ರಾಮಕುಮಾರ್ ಆತಂಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭೂಮಿ ಒಂದೇ ಮನುಷ್ಯನಿಗೆ ಆಶ್ರಯ ತಾಣ. ಮನುಷ್ಯನ ಸ್ವಾರ್ಥದಿಂದಾಗಿ ಪರಿಸರ ನಾಶವಾಗಿ, ಭೂಮಿ ನಿರ್ನಾಮವಾದರೆ ಮಾನವ ಕುಲವೇ ವಿನಾಶ ಆಗುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ಪರಿಸರ ಚಿಂತಕ ಡಾ. ಭೇರ್ಯ ರಾಮಕುಮಾರ್ ಆತಂಕ

ರಾಯಚೂರು/ ಸಿಂಧನೂರು : ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸ್ತುತ ಸಾಲಿನ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ‘ಪ್ರೌಢಶಾಲಾ ವಿದ್ಯಾರ್ಥಿಗಳ ವೃತ್ತಿ ಮೇಳ’ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಪ ಪ್ರಾಚಾರ್ಯ

ವಿಜಯನಗರ : ಕೊಟ್ಟೂರು ತಾಲೂಕು ಕಛೇರಿಯಲ್ಲಿ ಇಂದು ಶ್ರೀ ಯೋಗಿನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರಾದ ಅಮರೇಶ್ ಜಿ ಕೆ ಇವರು ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಪ್ಪಾರ್ಚನೆಯನ್ನು ಮಾಡುತ್ತಾ, ಚಿಕ್ಕಬಳ್ಳಾಪುರ

ಒಂದು ಕ್ಷಣ ಕಣ್ಣು ಮುಚ್ಚಿಕೊಂಡು ಈ ಜಗತ್ತನ್ನು ಕಲ್ಪನೆ ಮಾಡಿಕೊಳ್ಳಿ ಎಲ್ಲವೂ ಕೇವಲ ಬಿಳಿ ಇಲ್ಲವೇ ಕೇವಲ ಕಪ್ಪು ಬಣ್ಣವನ್ನು ಹೊಂದಿದ್ದರೆ ಹೇಗಿರುತ್ತದೆ ಎಂದು???. ಬೆಳ್ಳನೆಯ ಮೋಡ, ಬೆಳ್ಳನೆಯ ವಿಶಾಲ ಸಮುದ್ರ, ಬೆಳ್ಳನೆಯ ಗಿಡ

ಮಾರ್ಚ್ ೩ ರಂದು ಬಸವರಾಜ ಮತ್ತಿಮೂಡ ಅವರ ಜನ್ಮದಿನದಂದು ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರಿಂದ ಉಚಿತ ಕ್ಷೌರ ಸೇವಾ ಕಾರ್ಯ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ವಲಯ ಘಟಕದಲ್ಲಿ ಇರುವ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತಮ್ಮ ಹುಟ್ಟೂರಾದ ಜಕ್ಕೇನಹಳ್ಳಿ ಗ್ರಾಮದಲ್ಲಿ ನಡೆಯುವ ಶ್ರೀ ಅಹೋಬಲ ನರಸಿಂಹ ಸ್ವಾಮಿ ಜಾತ್ರೆಗೆ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರು ಜಾತ್ರೆಗೆ ಬಂದು ಶ್ರೀ ಅಹೋಬಲ ನರಸಿಂಹ ಸ್ವಾಮಿ
Website Design and Development By ❤ Serverhug Web Solutions