ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ : ಕನ್ನಡ ಸಾಹಿತ್ಯ ಪರಿಷತ್ ದತ್ತಿ ಉಪನ್ಯಾಸ ಕಾರ್ಯಕ್ರಮ ವಚನಗಳಿಂದ ಸಾಮಾಜಿಕ ಬದಲಾವಣೆ

ಸಿರುಗುಪ್ಪ- ವಚನಗಳು ಸಮಾಜದ ಪರಿವರ್ತನೆಗೆ ಮಾರ್ಗದರ್ಶಕವಾಗಿವೆ ಎಂದು ಕೊಟ್ಟೂರು ಶ್ರೀದೇಶಿ ಕೇಂದ್ರ ಸ್ವಾಮೀಜಿ ಹೇಳಿದರು. ಸಿರುಗುಪ್ಪ ನಗರದ ಶ್ರೀ ಗುರು ಸಾಂಸ್ಕೃತಿಕ ಭವನದಲ್ಲಿ ಸಿರುಗುಪ್ಪ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಬಸವ ಬಳಗದಿಂದ ಜರುಗಿದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಕಾಯಕ ತತ್ವ ಕುರಿತು ಹೇಳಿದರು.

ಬಸವರಾಜಪ್ಪ ಶರಣರು ನಿಲಯ ಪಾಲಕಿ ಅಮರೇಶ್ವರಿ ಮಲ್ಲಿಕಾರ್ಜುನ ಸುಮಂಗಳ ಶಿವಪ್ರಕಾಶ್ ದತ್ತಿ ಉಪನ್ಯಾಸಕ ನೀಡಿದರು. ಬಸವ ಮಠದ ಬಸವ ಭೂಷಣ ಸ್ವಾಮೀಜಿ ಡಾ. ನಾ. ಮಾ. ಶಿವ ಪ್ರಕಾಶ ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷ ಡಾ. ಮಧುಸೂದನ್ ಕಾರಿಗನೂರ್ ಅವರು ಮಾತನಾಡಿದರು.
ಸಾಹಿತಿ ಶಿವಕುಮಾರ ಬಳೆಗಾರ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರು ಚೊಕ್ಕ ಬಸವನಗೌಡ ಮಹರ್ಷಿ ವಾಲ್ಮೀಕಿ ವಿದ್ಯಾಭಿವೃದ್ಧಿ ತಾಲೂಕ ಅಧ್ಯಕ್ಷ ಬಿಎಂ ಸತೀಶ್ ರಾಷ್ಟ್ರೀಯ ಸಾಕ್ಷರತಾ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಸಾಹಿತಿ ಅಬ್ದುಲ್ ನಬಿ ನಾಗನಗೌಡ ಮಲ್ಲಿಕಾರ್ಜುನ ಸ್ವಾಮಿ ನಾಂಚರಯ್ಯ ಸೇರಿದಂತೆ ಮತ್ತಿತರರು ಇದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!