ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ.ರ.ವೇ. ಕಾವಲುಪಡೆ ವತಿಯಿಂದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ

ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ಸಭಾಂಗಣದಲ್ಲಿ ನಿನ್ನೆ ದಿನಾಂಕ: 17/03/2026 ರಂದು ಕರ್ನಾಟಕ ರಕ್ಷಣಾ ವೇದಿಕೆ ಕಾವಲುಪಡೆ ವತಿಯಿಂದ ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್ ರವರ 51ನೇ ಜನ್ಮದಿನಾಚರಣೆ ನಿಮಿತ್ಯ ರಾಜ್ಯ ಮಟ್ಟದ ಕರ್ನಾಟಕ ರತ್ನ ಡಾ. ಪುನೀತ ರಾಜಕುಮಾರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
ಈ ಪ್ರಶಸ್ತಿಯು ಸರ್ಕಾರಿ , ಆರೋಗ್ಯ, ಮಾದ್ಯಮ, ಸಾಂಸ್ಕೃತಿಕ , ಕಾನೂನು ಕ್ಷೇತ್ರ ಸೇರಿದಂತೆ ಸಮಾಜ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜೂನಿಯರ್‌ ಪುನೀತ್ ರಾಜ್ ಕುಮಾರ್ ಅಪ್ಪು ಸಕಲೇಶಪುರ, ಕ.ರ.ವೇ. (ಕಾವಲುಪಡೆ) ರಾಜ್ಯಾಧ್ಯಕರಾದ ಡಾ. ಎಚ್.‌ ಸುರೇಶ , ರಾಜ್ಯ ಉಪಾಧ್ಯಕ್ಷರಾದ ವಿ.ಎಮ್.‌ ಭಂಗೂರೆ, ಬೀದರ್ ಜಿಲ್ಲಾ ಅಧ್ಯಕ್ಷರಾದ ಅವಿನಾಶ ಬುಧರಕರ್‌, ಯುವ ಅಧ್ಯಕ್ಷ ಸ್ಟೀಫನ್‌ ಪೌಲ್‌, ಬಸವಕಲ್ಯಾಣ ತಾಲೂಕು ಅಧ್ಯಕ್ಷರಾದ ಸುರೇಶ ಜಮ್ಮು, ತಾಲೂಕು ಉಪಾಧ್ಯಕ್ಷರಾದ ಸುನೀಲ ಕೋರೆ, ಹಾಗೂ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!