ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಡಿಯುವ ನೀರಿನ ಭವಣೆ ನೀಗಿಸಿದ ಸಂಕಲ್ಪ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗದಗ

ಗದಗ: ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಸುಮಾರು 12 ವರ್ಷಗಳಿಂದ ಹೂಳು ತುಂಬಿದಂತಹ ಗ್ರಾಮದ ಕುಡಿಯುವ ನೀರಿನ ಸಾರ್ವಜನಿಕ ಕೆರೆಯ ಕೋಡಿಯನ್ನು ಸಂಕಲ್ಪ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಗದಗ ವತಿಯಿಂದ ಪುನರ್ಚೇತನ ಕಾರ್ಯವನ್ನು ಗ್ರಾಮದ ಗ್ರಾಮಸ್ಥರ ಸಹಕಾರದಿಂದ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಊರಿನ ಪ್ರಮುಖ ರೈತರು ಯುವಕರು ಎಲ್ಲರ ಸಹಭಾಗಿತ್ವದೊಂದಿಗೆ ಊರ ಕೆರೆಯ ಕೋಡಿಯ ಕೆಲಸವನ್ನು ಯಾವುದೇ ತೊಂದರೆ ಆಗದ ಹಾಗೆ ನೆರವೇರಿದೆ ಈ ಗ್ರಾಮದ ಸುಮಾರು 2000 ಕುಟುಂಬಗಳಿಗೆ ನೀರಿನ ಸೌಕರ್ಯ ಒದಗಿಸಿ ಕೊಟ್ಟಂತೆ ಆಗುತ್ತದೆ ಹಾಗೂ ಈ ಇಲ್ಲಿ ಬರುವ ಫಲವತ್ತವಾದ ಮಣ್ಣನ್ನು ರೈತರು ತಮ್ಮ ಜಮೀನಿನಲ್ಲಿ ಬದುವಿಗೆ ಹಾಗೂ ತಗ್ಗುಗಳಿಗೆ ಹಾಕಿಸಿಕೊಂಡು ಮತ್ತು ಮುಂದಿನ ದಿನಮಾನಗಳಲ್ಲಿ ಈ ಬೆಳೆಗಳನ್ನು ತೆಗೆಯಲು ತುಂಬಾ ಫಲವತ್ತು ಆದ ಮಣ್ಣು ಇದೆ ಎಂದು ಹೇಳಲು ಇಚ್ಚಿಸುತ್ತಾರೆ ಮತ್ತು 1-2 ವರ್ಷ ನಮಗೆ ಗೊಬ್ಬರದ ಖರ್ಚು ಕಡಿಮೆಯಾಗುತ್ತೆ ಎಂದು ರೈತರ ಮುಖದಲ್ಲಿ ಸಂತಸವನ್ನು ತಂದಂತ ಈ ಸಂಕಲ್ಪ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಊರಿನ ವತಿಯಿಂದ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು.

ವರದಿ : ಹನುಮಪ್ಪ ಹ. ದಾಸರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!