
ಸಾಧಕಿಯರೊಡನೆ ಸಂವಾದ
ಬೆಂಗಳೂರು: ಲೇಖಕಾ ಸಾಹಿತ್ಯ ವೇದಿಕೆ ಮತ್ತು ಬಿ.ಎಂ.ಶ್ರೀ. ಪ್ರತಿಷ್ಠಾನ ಇವರುಗಳ ಸಂಯುಕ್ತಾಶ್ರಯದಲ್ಲಿಸಾಧಕಿಯರೊಡನೆ ಸಂವಾದ ಎಂಬ ಮಹತ್ವ ಪೂರ್ಣ ಮಾಹಿತಿ ಕಾರ್ಯಕ್ರಮವನ್ನು ಇದೇ ಬರುವ ದಿನಾಂಕ ೨೫-೦೩-೨೦೨೬ ಬುಧವಾರ, ಬೆಳಿಗ್ಗೆ ೧೦-೩೦ ಗಂಟೆಗೆ ಎಂ.ವಿ.ಸಿ. ಸಭಾಂಗಣ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ಲೇಖಕಾ ಸಾಹಿತ್ಯ ವೇದಿಕೆ ಮತ್ತು ಬಿ.ಎಂ.ಶ್ರೀ. ಪ್ರತಿಷ್ಠಾನ ಇವರುಗಳ ಸಂಯುಕ್ತಾಶ್ರಯದಲ್ಲಿಸಾಧಕಿಯರೊಡನೆ ಸಂವಾದ ಎಂಬ ಮಹತ್ವ ಪೂರ್ಣ ಮಾಹಿತಿ ಕಾರ್ಯಕ್ರಮವನ್ನು ಇದೇ ಬರುವ ದಿನಾಂಕ ೨೫-೦೩-೨೦೨೬ ಬುಧವಾರ, ಬೆಳಿಗ್ಗೆ ೧೦-೩೦ ಗಂಟೆಗೆ ಎಂ.ವಿ.ಸಿ. ಸಭಾಂಗಣ,

ಗುರಮಠಕಲ್: ಶ್ರೀ ಗೋವಿಂದರೆಡ್ಡಿ (IAS) ಸಕ್ಕರೆ ಶಾಖೆಯ ಆಯುಕ್ತರ ತಂದೆ ದಿ॥ ಅನಂತರಡ್ಡಿ ಗೌಡಂಪಲ್ಲಿ (90) ಅವರು ದಿನಾಂಕ 22-03-2026 ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ದಿನಾಂಕ 23-03-2026 ರಂದು ಮಧ್ಯಾಹ್ನ 3:00 ಗಂಟೆಗೆ

ಕೇರಳ ವಿಧಾನಸಭೆ ಚುನಾವಣೆ ಪ್ರಯುಕ್ತ ಇಂದು ತಿರುವನಂತಪುರಂಗೆ ತೆರಳಿರುವ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ

ಬಳ್ಳಾರಿ : ಕಂಪ್ಲಿ: ಕಂಪ್ಲಿ ಮೂಲಕ ಗಂಗಾವತಿ-ದರೋಜಿ ರೈಲ್ವೆ ಬ್ರಾಡ್ಗೇಜ್ ರೈಲು ಮಾರ್ಗಕ್ಕಾಗಿ ಅನುದಾನ ಬಿಡುಗಡೆಗೆ ಒತ್ತಾಯಿಸಿ, ಇಲ್ಲಿನ ಭಾರತೀಯ ಜನತಾ ಪಾರ್ಟಿಯ ಮೀನುಗಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ತಳವಾರ ಒತ್ತಾಯಿಸಿದರು.ಬೆಂಗಳೂರಿನ

ಬಳ್ಳಾರಿ / ಕಂಪ್ಲಿ : ಸತ್ಯನಿಷ್ಠೆ ಹಾಗೂ ಮಾನವೀಯತೆ ಬೆಳೆಸುವ ಪವಿತ್ರ ರಂಜಾನ್ ಆಚರಣೆಯಾಗಿದೆ ಎಂದು ಮುಸ್ಲಿಂ ಸಮಾಜದ ಹಿರಿಯ ಮುಖಂಡ ಕರಡಿ ವಲಿಸಾಬ್ ಹೇಳಿದರು.ಅವರು ಶನಿವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಹಿಂದೂ ಮುಸ್ಲಿಂ

ಕಲಬುರಗಿ/ ಕಾಳಗಿ: ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ರಟಕಲ್ ವಿರಕ್ತ ಮಠದ ಪರಮಪೂಜ್ಯರಾದ ಶ್ರೀ ನೀಲಕಂಠ ದೇವರು ಹಾಗೂ ರೇವಣಸಿದ್ದೇಶ್ವರ ಶ್ರೀಮಠದ ಪರಮಪೂಜ್ಯ ರೇವಣಸಿದ್ದ ಶಿವಾಚಾರ್ಯರು ಹಾಗೂ ಗೌರಿ ಗಣೇಶ ಗುಡ್ಡದ ಪೂಜ್ಯರಾದ ರೇವಣಸಿದ್ದ

ಯುಗವೆನಿತೊಜಗವೆನಿತೊಸೃಷ್ಟಿಯೋಳ್,ಬರಡು ಅಂಡಗಳೆನಿತೋಬ್ರಹ್ಮಾಂಡದೋಳ್,ಈ ಎನ್ನ ಜಗ ಉರುಳುತಿಹುದುನಿರಂತರ,ಸೃಷ್ಟಿಸುತ ಮನ್ವಂತರತುಂಬಿಕೊಂಡು ಒಡಲೊಳಗೆಕೋಟಿ ಕೋಟಿ ಜೀವ ಸಂಕುಲ.ಈ ಜೀವಾಂಡ ಉರುಳಿದಂತೆಲ್ಲಾನಮ್ಮ ನಿಮ್ಮೆಲ್ಲರ ಬದುಕು ಸವೆಯುತಿಹುದು,ಆಯಸ್ಸು ಕರಗುತಿಹುದುಎಂಬ ವಿವೇಕದೊಡನೆಹೊಸ ಅಲೆಯಜೀವ ಸೆಲೆಯುಉಕ್ಕಿ ಉಕ್ಕಿ ಹರಿಯಲಿ,ಪ್ರೀತಿ ವಿಶ್ವಾಸಗಳ ಹಾಲ್ಗಡಲುತುಂಬಿ ತುಂಬಿ ತುಳುಕಲಿ,ಬೇವಿನೋಳ್
Website Design and Development By ❤ Serverhug Web Solutions