
ಕುಡಿಯುವ ನೀರಿನ ವ್ಯಾಪಾರ ಬಲು ಜೋರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್ ಸಿ ಕಾಲೋನಿಗೆ ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಟ್ಯಾಂಕ್ ಇರುತ್ತದೆ. ಪ್ರತಿ ವಾರ್ಡಿಗೆ 4-5 ದಿನಗಳ ನಂತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್ ಸಿ ಕಾಲೋನಿಗೆ ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಟ್ಯಾಂಕ್ ಇರುತ್ತದೆ. ಪ್ರತಿ ವಾರ್ಡಿಗೆ 4-5 ದಿನಗಳ ನಂತರ

ಬಳ್ಳಾರಿ / ಕಂಪ್ಲಿ : ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ಟೈಲರ್ ಅಸೋಷಿಯೇಷನ್ ರಾಜ್ಯ ಸಮಿತಿ ಸಭೆಯಲ್ಲಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಕಂಪ್ಲಿಯ ಜಡೇಶ್ ಹಿರೇಮಠ ಅವರನ್ನು

ಬಳ್ಳಾರಿ / ಕಂಪ್ಲಿ : ಮಂಗಳಮುಖಿಯರ ಆಶೀರ್ವಾದ ಶುಭವೆಂದೂ, ಶಾಪ ಪ್ರಭಾವಶಾಲಿಯೆಂದೂ ನಂಬಿರುವ ಭಾರತೀಯರು ಇನ್ನುಪೌರಾಣಿಕ ಹಿನ್ನೆಲೆಯನ್ನು ನೋಡಿದಾಗ ಮಹಾಭಾರತದಲ್ಲಿ ಅರ್ಜುನನು ಕೂಡಾ ಕೆಲವು ಸಮಯ ಮಂಗಳಮುಖಿಯಾಗಿದ್ದನು ಅಲ್ಲವೇ, ಸಮಾಜದ ಕಡೆಗಣನೆ, ಕುಟುಂಬದಿಂದ ದೂರಾಗುವುದು

ಬಳ್ಳಾರಿ / ಕಂಪ್ಲಿ: ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಶ್ರೀ ಪೇಟೆ ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ದಿವಂಗತ ಸಜ್ಜನ್ ವೀರಭದ್ರಪ್ಪ ಕುಟುಂಬವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪರಮಪೂಜ್ಯ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ,

ಬಳ್ಳಾರಿ / ಕಂಪ್ಲಿ : ಭಗವಾನ್ ಮಹಾವೀರರ ಅಹಿಂಸೆ ಮತ್ತು ಶಾಂತಿಯ ಸಂದೇಶಗಳ ಪಾಲನೆ ಪ್ರಸ್ತುತ ದಿನಮಾನಗಳಲ್ಲಿ ಅತ್ಯಂತ ಅಗತ್ಯವಾಗಿವೆ ಎಂದು ಕಂಪ್ಲಿ ಶ್ರೀ ಮುನಿಸುವ್ರತ್ ಸ್ವಾಮಿ ಶ್ವೇತಾಂಬರ ಸಂಘದ ಅಧ್ಯಕ್ಷ ಜವೇರಿಲಾಲ್ ಬಾಗ್ರೇಚಾ

ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಶತಮಾನದ ಶಾಲೆಯಲ್ಲಿ ಜೈನ ಸಮಾಜದ ತೀರ್ಥಂಕರರಾದ ಭಗವಾನ್ ಮಹಾವೀರರ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಶಿಕ್ಷಕ ರವಿಕುಮಾರ ಮಾತನಾಡಿ, ಸತ್ಯ, ಅಹಿಂಸೆ, ಉಪವಾಸ,

ತಾಳಿಕೋಟೆ: ಪಟ್ಟಣದಲ್ಲಿ ನಿರ್ಮಾಣವಾಗಬೇಕಿದ್ದ ಪ್ರಜಾಸೌಧ ಕೇಂದ್ರವನ್ನು ದೂರದ ನಿರ್ಜನ ಪ್ರದೇಶಕ್ಕೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ತಾಳಿಕೋಟೆ ತಾಲೂಕು ಹೋರಾಟ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಏಪ್ರಿಲ್ 6

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಇಸ್ಮಾಯಿಲ್ ಕಂಡಕರೆ ಅವರು ಭಾಜನರಾಗಿದ್ದಾರೆ.ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ಪ್ರಶಸ್ತಿ) ಲಭಿಸಿದೆ. ಬೀದರ್ ನಲ್ಲಿ ಏಪ್ರಿಲ್ 11 ಮತ್ತು 12 ರಂದು
Website Design and Development By ❤ Serverhug Web Solutions