ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದಿಂದಮೂಲಭೂತ ಸಮಸ್ಯೆಗಳ ಕುರಿತ ಸಭೆ

ಕೊಡಗು : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ(ರಿ.) ರಾಜ್ಯಾಧ್ಯಕ್ಷರಾದ ಶ್ರೀ ಪಿ ಕೃಷ್ಣೆಗೌಡ್ರು ಅವರ ನೇತೃತ್ವದಲ್ಲಿ ಇಂದು ಸಿದ್ದಾಪುರದ ನೆಲ್ಯಹುದಿಕೇರಿಯ ವಿ.ಎಸ್.ಎಸ್.ಎನ್‌ . ಸಭಾಂಗಣದಲ್ಲಿ ಕೊಡಗಿನ ಮೂಲಭೂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಭೆ ನಡೆಸಲಾಯಿತು .
ಸಭೆಯಲ್ಲಿ ಕೊಡಗು ಜಿಲ್ಲಾ ಗೌರವ ಅಧ್ಯಕ್ಷರಾದ ಚಂದ್ರು ,ಜಿಲ್ಲಾ ಕಾರ್ಯದರ್ಶಿ ಸುರೇಶ್ ,ಸಲಹೆಗಾರರು ಸಜೀಲ್ ಕುಮಾರ್ , ಉಪಾಧ್ಯಕ್ಷರು ರಾಜಶೇಖರ್ ಗೌಡ ಮತ್ತು ಮಹಿಳಾ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗನ್ ರವರು ಉಪಸ್ಥಿತರಿದ್ದರು.

ವರದಿ ಪ್ರಿತುನ್ ಎ. ಪಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!