
ಶ್ರೀಗಂಧದ ಮರ ಕಡಿದು ಕದ್ದೊಯ್ದ ಕಳ್ಳರು
ಶಿವಮೊಗ್ಗ ಎಲ್ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಯಾರೋ ಕಳ್ಳರು ಕಡಿದು ಕದ್ದೊಯ್ದಿದ್ದಾರೆ. ಘಟನೆ ನಡೆದು ಎರಡು ದಿನಗಳು ಕಳೆದರೂ ಇದುವರೆಗೂ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ ಎಲ್ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಯಾರೋ ಕಳ್ಳರು ಕಡಿದು ಕದ್ದೊಯ್ದಿದ್ದಾರೆ. ಘಟನೆ ನಡೆದು ಎರಡು ದಿನಗಳು ಕಳೆದರೂ ಇದುವರೆಗೂ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯ

ಕಾಳಗಿ: ತಾಲೂಕು ಸಮೀಪದ ಕೊಡದೂರ ಹನುಮಾನ್ ದೇವಸ್ಥಾನದಲ್ಲಿ ಹನುಮಂತ ದೇವರ ಜನ್ಮದಿನದ ನಿಮಿತ್ತ ತೊಟ್ಟಿಲೋತ್ಸವ ಹಾಗೂ ಯುವಕರಿಂದ ದೇವರ ಆರಾಧನೆ ಸಂಭ್ರಮ ಸಡಗರದಿಂದ ನೆರವೇರಿತು.ಜಯಂತಿ ಕಾರ್ಯಕ್ರಮಕ್ಕೆ ಮುಂಚಿತವಾಗಿ ಕೊಡದೂರ ಗ್ರಾಮ ಜೋಷಿ ರಮೇಶರಾವ ಕುಲಕರ್ಣಿ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರಾಮಲಿಂಗೇಶ್ವರ ರಥೋತ್ಸವ ಜನಸಾಗರ ಮಧ್ಯೆದಲ್ಲಿಯೆ ಅದ್ದೂರಿಯಾಗಿ ಜರುಗಿತುಬೆಳಗಿನ ಜಾವ ಗುಡ್ಡದಲ್ಲಿರುವ ಶ್ರೀ ರಾಮಲಿಂಗೇಶ್ವರ ಮೂರ್ತಿಗೆ ವಿಶೇಷವಾಗಿ ಅಭಿಷೇಕ ಮಾಡಲಾಯಿತು.ಶ್ರೀ ರಾಮಲಿಂಗ ರೆಡ್ಡಿ ದೇಶಮುಖ್ ಅವರ

ಕಾಳಗಿ : ಪಟ್ಟಣದ ಕಾಳಗಿ ವಿದ್ಯುತ್ ಉಪ ವಿಭಾಗ ವ್ಯಾಪ್ತಿಯ ರೈತರ ಕೃಷಿ ಪಂಪಸಟ್’ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ಬುಧವಾರ ಜೆಸ್ಕಾಂ ಎಇಇ ಇಲಿಯಾಸ್ ಅಹ್ಮದ್ ಅವರಿಗೆ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ

ಕೊಪ್ಪಳ : ನಗರದ ಪ್ರವಾಸಿ ಮಂದಿರದಲ್ಲಿ, ಶಿವಶರಣೆ, ಅಕ್ಮಮಹಾದೇವಿಯ ಜಯಂತಿ, ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ ಶಿವಶರಣೆ, ಬಸವಶ್ರೀ ಸೋಮನಾಳ ಅವರು ಅತಿಥಿಗಳಾಗಿ ಭಾಗವಹಿಸಿ ಅಕ್ಕ ಮಹಾದೇವಿಯ ಕುರಿತು ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಾಹಿತಿಗಳೂ ಆದ ಶಿವಪ್ರಸಾದ್
Website Design and Development By ❤ Serverhug Web Solutions