ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ ನಗರದ ಆಸ್ತಿ ಮಾಲೀಕರು ತೆರಿಗೆ ವಿನಾಯಿತಿ ಸದುಪಯೋಗಿಸಿಕೊಳ್ಳಿ : ನಗರಸಭೆ ಪೌರಾಯುಕ್ತ ಗಂಗಾಧರ

ಸಿರುಗುಪ್ಪ – ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳ ಮಾಲೀಕರು ಘನ ಕರ್ನಾಟಕ ಸರ್ಕಾರ ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆಯನುಸಾರ 2026 – 27 ನೇ ಸಾಲಿನ 1 ಏಪ್ರಿಲ್ 2026 ರಿಂದ 30 ಏಪ್ರಿಲ್ 2026 ರ ವರೆಗೆ ಆಸ್ತಿ ತೆರಿಗೆಯ ಮೇಲೆ ಶೇಕಡ 5 ರಷ್ಟು ತೆರಿಗೆ ವಿನಾಯತಿ ಹಾಗೂ 1 ಮೇ 2026 ರಿಂದ 30 ಜೂನ್ 2026 ರವರೆಗೆ ಯಾವುದೇ ದಂಡವಿಲ್ಲದೆ ತೆರಿಗೆ ಪಾವತಿಸಲು ಮತ್ತು 1 ಜುಲೈ 2026ರ ನಂತರ ಆಸ್ತಿ ತೆರಿಗೆ ಜೊತೆಗೆ ಪ್ರತಿ ಮಾಹೆ ಶೇಕಡಾ 2 ರಷ್ಟು ದಂಡ ಸಹಿತ ತೆರಿಗೆ ಪಾವತಿಸಬೇಕಾಗಿರುತ್ತದೆ ಆದ್ದರಿಂದ ಎಲ್ಲಾ ಆಸ್ತಿಗಳ ಆಸ್ತಿ ಮಾಲೀಕರು 2026- 27ನೇ ಸಾಲಿನ ಆಸ್ತಿ ತೆರಿಗೆಯನ್ನು 1 ಏಪ್ರಿಲ್ 2026 ರಿಂದ 30 ಏಪ್ರಿಲ್ 2026ರ ವರೆಗೆ ಇರುವ ಶೇಕಡಾ 5 ರಷ್ಟು ತೆರಿಗೆ ವಿನಾಯತಿಯನ್ನು ಸದುಪಯೋಗ ಪಡೆದುಕೊಂಡು ಏಪ್ರಿಲ್ 2026 ರ ಮಾಹೆಯಲ್ಲಿ ಸ್ವಯಂ ಘೋಷಿತ ತೆರಿಗೆ ಪದ್ಧತಿಯಡಿ ತೆರಿಗೆಯನ್ನು ಪಾವತಿಸಬೇಕು ಎಂದು ನಗರಸಭೆ ಪೌರಾಯುಕ್ತರದ ಗಂಗಾಧರ ಸುಲ್ತಾನ್ ಪುರ್ ಅವರು ತಿಳಿಸಿದರು.

ವರದಿ : ಮಸೀದಿ.ಅಬ್ದುಲ್ ಗೌಸ್. ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!