ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾವಿರ ಹಳ್ಳಿಯ ಸರದಾರನಿಗೆ 78ನೇ ಹುಟ್ಟು ಹಬ್ಬದ ಸಂಭ್ರಮ

ಗದಗ ಜಿಲ್ಲೆ ರೋಣ ತಾಲೂಕಿನ ಮತಕ್ಷೇತ್ರದ ಅಹಿಂದ ವರ್ಗದ ಆಶಾಕಿರಣ, ಅಭಿವೃದ್ಧಿ ಹರಿಕಾರರು ಜನನಾನುರಾಗಿ ನಾಯಕರು, ಕರ್ನಾಟಕ ರಾಜ್ಯ ಖನಿಜ ನಿಗಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ ಎಸ್ ಪಾಟೀಲ್ ಅವರಿಗೆ 78 ನೇ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಧೀಮಂತ ನಾಯಕರು ಹಾಗೂ ಕಾಂಗ್ರೆಸ್ ಪಕ್ಷದ ಧುರೀಣರಾದ ಶ್ರೀ ಅಪ್ಪು ಆರ್. ಗಿರಡ್ಡಿ. ಯುವ ಕಾಂಗ್ರೆಸ್ ಮುಖಂಡರು ರೋಣ, ಶ್ರೀ ರಾಜು ಪಲ್ಲೇದ ಪುರಸಭೆ ಸದಸ್ಯರು ರೋಣ, ಸಂಗು ನವಲಗುಂದ ರೋಣ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ, ಶ್ರೀ ದುರ್ಗಪ್ಪ ಹಿರೇಮನಿ ರೋಣ ಪುರಸಭೆ ಉಪಾಧ್ಯಕ್ಷರು, ಶ್ರೀ ಈಶ್ವರಪ್ಪ ಕಡುಬಿನ ಕಟ್ಟಿ ರೋಣ ಪುರಸಭೆ ಸದಸ್ಯರು, ಮುಖಂಡರಾದ ಸಂತೋಷ್ ಕಳಕಾಪುರ ಸೇರಿದಂತೆ ಇನ್ನೂ ಹಲವಾರು ಯುವಕ ಮಿತ್ರರು, ಕಾಂಗ್ರೆಸ್ ಪಕ್ಷದ ಮುಖಂಡರು ಶುಭ ಹಾರೈಸಿದ್ದಾರೆ.

ವರದಿ ಶರಣಪ್ಪಗೌಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!