ಸಿರುಗುಪ್ಪ-ತಾಲೂಕು ತೆಕ್ಕಲಕೋಟೆ ಪಟ್ಟಣದಲ್ಲಿ ಕರ್ನಾಟಕ ಸರ್ಕಾರ ಬಳ್ಳಾರಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಕರ್ನಾಟಕ ಸರ್ಕಾರದ ಅಂಗ ಸಂಸ್ಥೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡದ ಸಮಾರಂಭದಲ್ಲಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ಉದ್ಘಾಟಿಸಿದರು.
ಬಳ್ಳಾರಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಕರಿಬಸಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ. ಜಲಾಲಪ್ಪ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ. ಮಲ್ಲಿಕಾರ್ಜುನ, ಮುಖಂಡರಾದ ಸಿದ್ದರಾಮಯ್ಯ ಸ್ವಾಮಿ, ಮಲ್ಲಿಕಾರ್ಜುನ ಬಾಲಪ್ಪ, ಸಾಹುಕಾರ್ ಜಮೀನ್ದಾರ್ ಸೈಯದ್ ಮೋಹಿಯುದ್ದಿನ್ ಖಾದ್ರಿ, ರೈತ ಸಹಕಾರ ಸಂಘದ ಸೊಸೈಟಿ ಅಧ್ಯಕ್ಷರು ನಗರಸಭೆ ಮಾಜಿ ಅಧ್ಯಕ್ಷರು ನಾಂಚಾರಯ್ಯ, ಸಾಕ್ಷರತಾ ಅಬ್ದುಲ್ ನಬಿ, ಬಳೆಗಾರ ವೀರೇಶಪ್ಪ, ಡಿ.ನಾಗಪ್ಪ, ಗೋಪಾಲ್, ನಗರಸಭೆ ಮಾಜಿ ಸದಸ್ಯರಾದ ಅನ್ಸಾರಿ ಇಸಾಕ್, ಶಾಮ್ ಸುಂದರ್, ಮಲ್ಲಿಕಾರ್ಜುನಗೌಡ, ಖಾಜಾ ಸಾಬ್, ನಸುರುದ್ದೀನ್, ಖಾಜಾವಲಿ, ಪರಮೇಶ್, ರಂಜಾನ್ ಸಲಾಫಿ, ಬಿ.ಎಂ. ಮಣಿಕಂಠ ನಾಯಕ್, ಯುವ ಕಾಂಗ್ರೆಸ್ ಅಧ್ಯಕ್ಷ ಗೋವಿಂದ, ಮತ್ತಿತರ ಗಣ್ಯರು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















