ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಲಿತ ಸೂರ್ಯ.

ಪ್ರಖರ ಬೆಳಕಿನ ಸಂಕೇತ
ಬಾನೊಳಿರುವ ಆ ಸೂರ್ಯ,
ಪ್ರಕಾಂಡ ಪಾಂಡಿತ್ಯದ ಸಂಕೇತ, ಭುವಿಯಲ್ಲಿದ್ದ
ಈ ದಲಿತ ಸೂರ್ಯ,
ಶಿಕ್ಷಣ, ಸಂಘಟನೆ, ಹೋರಾಟ
ಹುಟ್ಟು ಹಾಕಿದ ಧೀರ,
ಹೆಸರು ಅಂಬೇಡ್ಕರ್,
ಸಮಾನತೆಯ ಸಮಾಜ
ಕಟ್ಟ ಬಯಸಿದ ವೀರ,
ಸಂವಿಧಾನ ಶಿಲ್ಪಿ ಈತ,
ಭಾರತ ಭಾಗ್ಯ ವಿದಾತ.

ಶಿವಪ್ರಸಾದ್ ಹಾದಿಮನಿ.✍️
ಕೊಪ್ಪಳ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!