ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಅಧ್ಯಕ್ಷ ರಣಧೀರ್ ಸಿಂಗ್ ಕಾರ್ಯಕ್ರಮಕ್ಕೆ ಆಗಮನ

ಬಾಗಲಕೋಟೆ: ಲಿಯಾಪಿ ರಾಷ್ಟ್ರೀಯ ಅಧ್ಯಕ್ಷ ರಣಧೀರ್ ಸಿಂಗ್, ಕಡಲ ಕಿನ್ನಾರಿ, ಗೋವಾದಲ್ಲಿ ನಡೆಯುತ್ತಿರುವ ಪ್ರತಿನಿಧಿಗಳ ಕುಂದು ಕೊರತೆಗಳ ಸಭೆಗೆ ದಿನಾಂಕ 5ರಂದು ಸಾಯಂಕಾಲ ಆಗಮಿಸಿದರು ಅವರನ್ನು ವಲಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ , ಕಂದುಕುಾರ, ಬೆಳಗಾವಿ ವಿಭಾಗಿಯ ಲಿಯಾಪಿ ಅಧ್ಯಕ್ಷ, ಪದ್ಮರಾಜ್ ತಡಸದ ವಿಜಯಪುರ ಲಿಯಾಪಿ ಅಧ್ಯಕ್ಷ, ಎ ಎಚ್ ಲವಗಿ ಬಾಗಲಕೋಟೆ ಲಿಯಾಪಿ ಅಧ್ಯಕ್ಷ ಎಂ ವೈ , ಹುಲ್ಲಿಕೇರಿ ವಿವಿಧ ಜಿಲ್ಲೆಗಳ, ಶಾಖಾ ಅಧ್ಯಕ್ಷರು ಕಾರ್ಯದರ್ಶಿಗಳು ಖಜಾಂಚಿಗಳು ಅಧ್ಯಕ್ಷರನ್ನು ಸ್ವಾಗತಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!