
ಬೆಳಗಾವಿಯಲ್ಲಿ ಮಾವಿನ ಸುವಾಸನೆಯ ಮೆರಗು
ಮಾವು ಪ್ರದರ್ಶನ-ಮಾರಾಟ ಮೇಳಕ್ಕೆ ಅದ್ದೂರಿ ಚಾಲನೆರೈತರಿಂದ ನೇರ ಮಾರಾಟಕ್ಕೆ ಅವಕಾಶ – ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ. ಬೆಳಗಾವಿ, ಮೇ 8: ಬೇಸಿಗೆಯ ಸಿಹಿ ಹಣ್ಣಾದ ಮಾವಿನ ಸುವಾಸನೆಯಿಂದ ಬೆಳಗಾವಿ ನಗರ ಕಂಗೊಳಿಸುತ್ತಿದ್ದು, ನಗರದ ಕ್ಲಬ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಾವು ಪ್ರದರ್ಶನ-ಮಾರಾಟ ಮೇಳಕ್ಕೆ ಅದ್ದೂರಿ ಚಾಲನೆರೈತರಿಂದ ನೇರ ಮಾರಾಟಕ್ಕೆ ಅವಕಾಶ – ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ. ಬೆಳಗಾವಿ, ಮೇ 8: ಬೇಸಿಗೆಯ ಸಿಹಿ ಹಣ್ಣಾದ ಮಾವಿನ ಸುವಾಸನೆಯಿಂದ ಬೆಳಗಾವಿ ನಗರ ಕಂಗೊಳಿಸುತ್ತಿದ್ದು, ನಗರದ ಕ್ಲಬ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಇಂದು ಸಾಕ್ಷಿಯಾಯಿತು. ಹಲವು ದಶಕಗಳಿಂದ ತೃಣಮೂಲ ಕಾಂಗ್ರೆಸ್ ಪ್ರಭಾವದಲ್ಲಿದ್ದ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುವ ದಿಕ್ಕಿನಲ್ಲಿ ಬೆಳವಣಿಗೆ ನಡೆದಿದೆ. ಬಿಜೆಪಿ ಹಿರಿಯ ನಾಯಕ

ಸಿರುಗುಪ್ಪ- ಕರ್ನಾಟಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕಿಯಾಗಿ ಯಾಸ್ಮಿನ್ ಬೇಗಂ ಜಿ.ವಾಲಿಕಾರ್ ಅವರು ನೂತನ ನಿರ್ದೇಶಕರಾಗಿ ಅಧಿಕಾರದ ಕಾರ್ಯಭಾರ ವಹಿಸಿಕೊಂಡಿದ್ದಕ್ಕೆ ಅವರ ಯಶಸ್ಸಿಗೆ ದೊರೆತಿರುವ ಗೌರವಕ್ಕೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬಳ್ಳಾರಿ ಜಿಲ್ಲಾ ಮಾಜಿ

ಮಡಿಕೇರಿ : ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ

ಗಂಗಾವತಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ., ಮರಳಿ ಗ್ರಾಮದಲ್ಲಿ ದಿ. 08-05-2026 ರಂದು ಜರುಗಿದ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶ್ರೀ ದೊಡ್ಡನಗೌಡ ಕಂತೆಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀ

ಶ್ರೀರಾಮನಗರ : ಸ್ಥಳೀಯ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೆಡ್ ಕ್ರಾಸ್ ಘಟಕದ ವತಿಯಿಂದ ಮೇ 8 ರಂದು ವಿಶ್ವ ರೆಡ್ ಕ್ರಾಸ್ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಸಂಸ್ಥೆಯ

ಹುನಗುಂದ: ತಾಲೂಕಿನ ನಾಗೂರ ಸಮೀಪದ ಪುರ್ತಗೇರಿ (ಪುರಗಿರಿ) ಶ್ರೀಮಠದಲ್ಲಿ ಜಗದ್ಗುರು ೧೦೦೮ ಪಂಡಿತ ಕೈಲಾಸಲಿಂಗ ಶಿವಾಚಾರ್ಯ ಭಗವತ್ಪಾದರು ಹಿಮವತ್ ಕೇದಾರ ೬೫ ನೇ ಪುಣ್ಯ ಸ್ಮರಣಣೋತ್ಸವ ನಿಮಿತ್ತ ಶ್ರೀ ಗುಡ್ಡಾಪುರ ದಾನಮ್ಮ ದೇವಿ ಪುರಾಣ

ಶಿವಮೊಗ್ಗ: ಭಗೀರಥ ಒಬ್ಬ ಮಹಾನ್ ಪುರುಷ ಗಂಗೆಯನ್ನು ಧರೆಗಿಳಿಸಿ ಭೂಮಂಡಲದಲ್ಲಿ ಇರುವಂತಹ ಎಲ್ಲಾ ಜೀವಿಗಳಿಗೆ ನೀರು ಉಣಿಸಿದಂತಹ ಮಹಾನ್ ಪುರುಷ. ಭಗೀರಥ ಜಯಂತೋತ್ಸವದ ಅಂಗವಾಗಿ ಭಗೀರಥ ಕಪ್ ಶಿವಮೊಗ್ಗದ ಎನ್ ಇ ಎಸ್ ಮೈದಾನದಲ್ಲಿದಿ.

ಬೆಂಗಳೂರು : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.ಈ ಬಾರಿಯ ಶೈಕ್ಷಣಿಕ ವರ್ಷವು ಮೇ 29, 2026 ರಿಂದ ಆರಂಭವಾಗಲಿದೆ. ವೇಳಾಪಟ್ಟಿಯ ಪ್ರಮುಖ ಮುಖ್ಯಾಂಶಗಳು ಈ

ತಾಳಿಕೋಟೆ: ವಿಜಯಪುರ ಜಿಲ್ಲೆಯ ತಾಳಿಕೋಟೆ ನಗರದಲ್ಲಿ ಶ್ರೀ ಸಿದ್ದರಾಮೇಶ್ವರ ಭೋವಿ ವಡ್ಡರ ಸಮಾಜ ಕ್ಷೇಮಾಭಿವೃದ್ಧಿ ಸಂಘದ (ರಿ.) ವತಿಯಿಂದ ಶ್ರೀ ಹುಲಿಗೆಮ್ಮದೇವಿ ಮತ್ತು ಶ್ರೀ ಗದ್ಯಮ್ಮದೇವಿ ಜಾತ್ರಾ ಮಹೋತ್ಸವವು ಮೇ 11 ಮತ್ತು 12
Website Design and Development By ❤ Serverhug Web Solutions