
ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು.
ಆಸ್ತಿ –ಒಂದುಬಹಳ ಜನ ಕೇಳುವ ಒಂದು ಸಾಮಾನ್ಯ ಪ್ರಶ್ನೆಯೆಂದರೆ ನಿಮ್ಮ ತಂದೆ ತಾಯಿಗಳು ಅವರ ಜೀವಿತಾವಧಿಯ ನಂತರ ನಿಮಗಾಗಿ ಯಾವ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ ಎಂಬುದು. ನಾನು ನನ್ನ ತಂದೆತಾಯಿಗಳು ಬಿಟ್ಟುಹೋದ 25 ಆಸ್ತಿಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಆಸ್ತಿ –ಒಂದುಬಹಳ ಜನ ಕೇಳುವ ಒಂದು ಸಾಮಾನ್ಯ ಪ್ರಶ್ನೆಯೆಂದರೆ ನಿಮ್ಮ ತಂದೆ ತಾಯಿಗಳು ಅವರ ಜೀವಿತಾವಧಿಯ ನಂತರ ನಿಮಗಾಗಿ ಯಾವ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ ಎಂಬುದು. ನಾನು ನನ್ನ ತಂದೆತಾಯಿಗಳು ಬಿಟ್ಟುಹೋದ 25 ಆಸ್ತಿಗಳನ್ನು

೧.ಜಗ ಸೃಷ್ಟಿಗೆಕಾರಣ, ಕರ್ತೃಳಾದ,ಜಗಜ್ಜನನಿ. ೨.ನವಮಾಸದನೋವು ಉಂಡರೂ ಮಗು,ಕಂಡ ಸಂತಸ. ೩.ಅಪ್ಪಟ ಚಿನ್ನಅಮ್ಮನ ಗುಣವಿದು,ಬಾಳಿನ ದೀಪ. ೪.ಕರುಣಾಮಯಿ,ತ್ಯಾಗಮಯಿಯು ತಾಯಿ,ಮಮತಾಮಯಿ.

ಹುನಗುಂದ: ತಾಲೂಕಿನ ನಾಗೂರ ಗ್ರಾಮದ ಬಸವರಾಜ ಅಮರಪ್ಪ ಹೇರೂರ ಹಾಗೂ ಶೈಲಾ ಬಸವರಾಜ ಹೇರೂರು ರವರ ಸುಪುತ್ರಿ, ಸ್ವಾತಿ ಬಸವರಾಜ ಹೆರೂರ ರವರು ಹುನಗುಂದ ನಗರದ ವಿಜಯ ಮಹಾಂತೇಶ ಪ್ರೌಢಶಾಲೆಯಲ್ಲಿ 2025 26ನೇ ಸಾಲಿನ

ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ನಿನ್ನೆ ನೆರೆದಿದ್ದ 10 ಲಕ್ಷಕ್ಕೂ ಅಧಿಕ ಅಭಿಮಾನಿಗಳ ಸಾಗರ, ಜನನಾಯಕ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಮೇಲಿರುವ ಅಚಲವಾದ ಪ್ರೀತಿ ಮತ್ತು ಗೌರವಕ್ಕೆ ಸಾಕ್ಷಿಯಾಯಿತು.ಮತ್ತು ಈ ಐತಿಹಾಸಿಕ ಸಮಾರಂಭವು

ಬೆಂಗಳೂರು : ದಿ.8-5-2026 ರಂದು ಲೆಕ್ಕಾಧಿಕಾರಿಗಳ ಸಂಘದಲ್ಲಿ ಹಿರಿಯ ಸಂಸ್ಕೃತ ವಿದ್ವಾಂಸ, ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರು, ತಮ್ಮ ಪಾಂಡಿತ್ಯಪೂರ್ಣ ಉಪನ್ಯಾಸದಲ್ಲಿ, ಆಹಾರ- ವಿಹಾರ -ವಿಚಾರ ಕುರಿತು, ಪ್ರಕೃತಿ -ವಿಕೃತಿ- ಸಂಸ್ಕೃತಿ ಅಂದರೇನು? ಎಂಬುದನ್ನು

ತಾಯಿ ಜೊತೆ ಕಳೆದ ಹೊತ್ತು.ತಾಯಿ ಕಲಿಸಿದ ಪಾಠ.ತಾಯಿ ಜೊತೆಗಿಟ್ಟ ಹೆಜ್ಜೆ.ತಾಯಿ ಮಾಡಿಸಿದ ಅಮೃತ ಊಟ.ತಾಯಿ ಕೊಟ್ಟ ಅತ್ಯಂತ ಮುತ್ತು.ತಾಯಿ ತೂಗಿ ಲಾಲಾಡಿಸಿದ ತೊಟ್ಟಿಲು,ತಾಯಿ ನಿರ್ಮಿಸಿದ ನಗು ಕಲೆ.ತಾಯಿಯ ಒಲವಿನ ಸ್ಪರ್ಶ.ಎಲ್ಲೆಲ್ಲೂ ನೀನೇ…ನೀನಿಲ್ಲದ ಕಡೆ ನಾನಿಲ್ಲ,ಅಮ್ಮನ

ಸೌತೆ ಸಿಪ್ಪೆಯು ಕ್ರಿಯಾಶೀಲತೆಯಲ್ಲಿಸೇರಿಸಲು ಬಾದಾಮಿಗಳ ಜೊತೆಯಲ್ಲಿಮೂಡಿತು ರಂಗೋಲಿಯ ಒರತೆ ಇಲ್ಲಿಕವಿಮನದಿ ಪುಟ್ಟ ಕವಿತೆಯಾಗಿರುವುದಿಲ್ಲಿ ಬಿಸುಟುವ ಪಕಳೆಯ ಮೂಸೆಯು ನಡುವಲ್ಲಿಆವರಿಸಿವೆ ಕಾಗದದ ಬೊಟ್ಟುಗಳು ವೃತ್ತದಲ್ಲಿಸುಲಲಿತ ಚಿತ್ತಾರವಾಗಿದೆ ಅರುಣರಾಗದಲ್ಲಿಆಸ್ವಾದನೆಗೆ ಬರುತಿದೆ ತಮ್ಮಲ್ಲಿಗೆ ಇಂದಿಲ್ಲಿ
Website Design and Development By ❤ Serverhug Web Solutions