ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮದ ಜನರ ಸಹಕಾರವೇ, ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ: ಶ್ರೀ ದೊಡ್ಡ ಬಸನಗೌಡ

ಗಂಗಾವತಿ: ತಾಲೂಕಿನ ಮರಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಉಪಾಧ್ಯಕ್ಷರ ಪದಗ್ರಹಣವನ್ನು ಮಂಗಳವಾರ ಸಂಘದ ಆವರಣದಲ್ಲಿ ಆಯೋಜಿಸಲಾಯಿತು.
ಅಧ್ಯಕ್ಷರಾಗಿ ಶ್ರೀ ದೊಡ್ಡ ಬಸನಗೌಡ, ಉಪಾಧ್ಯಕ್ಷರಾದ ಮಾರೇಪ್ಪ ಕುಂಟೋಜಿ, ಅಧ್ಯಕ್ಷತೆಯನ್ನು ವಹಿಸಿದ ಶ್ರೀದೊಡ್ಡ ಬಸನಗೌಡ, ಮಾತನಾಡಿ ಗ್ರಾಮದ ಗುರು ಹಿರಿಯರು , ಗ್ರಾಮದ ಸರ್ವ ಜನಾಂಗದವರು, ಸೌಹಾರ್ದತೆಯಿಂದ ಸಂಘದ ಅಧ್ಯಕ್ಷರಾಗಿ ಮಾಡಿದ ಎಲ್ಲರಿಗೂ ನನ್ನ ಹೃತ್ಪೂರ್ವಕದ ಅಭಿನಂದನೆಳು ತಿಳಿಸಿ ಮಾತನಾಡಿ ಗ್ರಾಮಕ್ಕೆ ಒಂದು ಪಂಚಾಯಿತಿ, ಒಂದು ಸಹಕಾರ ಸಂಘ ಅತ್ಯಗತ್ಯ, ಜನರಿಗೆ ನೇರವಾಗಿ ಸರಳವಾಗಿ ಕುಂದು ಕೊರತೆಗಳನ್ನು ನಿಭಾಯಿಸಬಹುದು, ಎಲ್ಲರ ಸಹಕಾರದಿಂದ ಸಂಘಗಳ ಬೆಳವಣಿಗೆಯನ್ನು ಮಾಡಬಹುದು ಎಂದರು.
ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯವರು ತಾಲೂಕಿನ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಕಾರ್ಯದರ್ಶಿಗಳು, ಆರ್ ಡಿ ಸಿ ಸಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರು, ಸಂಘದ ಸಿಬ್ಬಂದಿ ವರ್ಗದವರು, ಯುವಕರು ಭಾಗಿಯಾಗಿದ್ದರು.

ವರದಿ ಯಮನೂರ ಎಂ. ಸಿಂಗನಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!