ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಪನ್ಯಾಸ ಕಾರ್ಯಕ್ರಮ

ಶಿರಸಿ: ಜಸ್ಟೀಸ್ ಜಿ.ಎನ್.ಸಭಾಹಿತ ಹಾಗೂ ಜಸ್ಟೀಸ್ ವಿಷ್ಣು ಸಭಾಹಿತ ಅವರ ಸ್ಮರಣೆ ಹಿನ್ನೆಲೆಯಲ್ಲಿ ಉಪನ್ಯಾಸ ಕಾರ್ಯಕ್ರಮ ನಗರದ ಹಾಲೊಂಡ ಬಡಾವಣೆಯ ಗಾಯತ್ರಿ ಗೆಳೆಯರ ಬಳಗದಲ್ಲಿ ಶನಿವಾರ ಮೇ 23 ರ ಸಂಜೆ 4 ಘಂಟೆಗೆ ನಡೆಯಲಿದೆ.

ಕವಿತಾ ಹೆಗಡೆ ಅಭಯಂ ಇವರಿಂದ “ಮಹಾಭಾರತದಿಂದ ಮೆಟ್ರೋವರೆಗೆ – ಅವಳಿಗೆ ಪೋಷಕ ಪಾತ್ರವೇ ಯಾಕೆ?”
ನಂತರ ಕಾನೂನು ಸಾಕ್ಷರತೆ ಕುರಿತು ಎಸ್. ಕೆ. ಹೆಗಡೆ, ಧಾರವಾಡ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಿಂದ ಉಪನ್ಯಾಸ ಕಾರ್ಯಕ್ರಮವನ್ನು ವಿಷ್ಣು ವಿ. ಸಭಾಹಿತ ಅವರ ಉಪಸ್ಥಿತಿಯಲ್ಲಿ ಆಯೋಜಿಸಿದ್ದು ಎಲ್ಲರಿಗೂ ಆದರದ ಸ್ವಾಗತ ಎಂದು ಬಳಗದ ಮುಖ್ಯಸ್ಥ ಎಂ ಎಸ್ ಹೆಗಡೆ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್ ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!